Webdunia - Bharat's app for daily news and videos

Install App

ಕರ್ನಾಟಕ ಹೈ ಅಲರ್ಟ್

Webdunia
ಭಾನುವಾರ, 28 ನವೆಂಬರ್ 2021 (14:17 IST)
ಧಾರವಾಡದ ಎಸ್‍ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಕ್ಲಸ್ಟರ್ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಎಸ್‍ಡಿಎಂ ಕಾಲೇಜಿನ ವೈದ್ಯರು, ನರ್ಸ್‍ಗಳು, ರೋಗಿಗಳನ್ನು ಕೂಡ ಪರೀಕ್ಷೆಗೊಳಪಡಿಸುತ್ತಿದ್ದೇವೆ. ಹೊರರೋಗಿ ವಿಭಾಗವನ್ನು ಸಂಪೂರ್ಣವಾಗಿ ಸದ್ಯ ನಿಲ್ಲಿಸಲಾಗಿದೆ. ಅದೇ ರೀತಿ ಮೈಸೂರಿನಲ್ಲಿ ಕೂಡ ಕಂಟೈನ್ ಮೆಂಟ್ ಝೋನ್ ಮಾಡಿ ಕ್ರಮವನ್ನು ತೆಗೆದುಕೊಂಡಿದ್ದೇವೆ. ತೀವ್ರ ನಿಗಾದಲ್ಲಿರಿಸಿ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಕೊರೋನಾ ಪಾಸಿಟಿವ್ ಬಂದವರಿಗೆ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಎಂದರು.
 
ಕೋವಿಡ್ ಹೆಚ್ಚು ಕಂಡುಬಂದಿರುವ ಧಾರಾವಾಡ, ಬೆಂಗಳೂರು ಹಾಸ್ಟೆಲ್ ಗಳಲ್ಲಿ ಎಚ್ಚರಿಕೆ ವಹಿಸಲಾಗಿದೆ ಹಾಸ್ಟಲ್ ಗಳನ್ನ ಕಂಟೋನ್ಮೆಂಟ್ ಜೋನ್ ಆಗಿ ಮಾಡಿದ್ದೆವೆ. ಯಾರು ಯಾರಿಗೆ ಪಾಸಿಟಿವ್ ಬಂದಿದೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಅಲ್ಲಿ ಎಲ್ಲರಿಗೂ ಟೆಸ್ಟ್ ಮಾಡಿ ನಿರ್ಬಂಧ ಹೇರಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments