Webdunia - Bharat's app for daily news and videos

Install App

ಕರ್ನಾಟಕ-ಕೇರಳ ಗಡಿಯಲ್ಲಿ ಹೈ ಅಲರ್ಟ್

Webdunia
ಶನಿವಾರ, 16 ಸೆಪ್ಟಂಬರ್ 2023 (14:22 IST)
ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕ-ಕೇರಳ ಗಡಿಯಾಗಿರುವ ಬಾವಲಿಗೆ ತಹಶೀಲ್ದಾರ್ ಹಾಗೂ ಆರೋಗ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್.ಡಿ.ಕೋಟೆ ತಹಶೀಲ್ದಾರ್ ಸಣ್ಣ ರಾಮಪ್ಪ, ತಾಲೂಕು ಆರೋಗ್ಯಧಿಕಾರಿ ರವಿಕುಮಾರ್ ಗಡಿಭಾಗದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಫಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಿ ಹಾಗೂ ಜನರಿಗೆ ಜಾಗೃತಿ ಮೂಡಿಸಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚನೆ‌ ನೀಡಿದ್ದಾರೆ. ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇಡುವಂತೆ ಸೂಚನೆ‌ ನೀಡಲಾಗಿದೆ. ಸದ್ಯ ಗಡಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಥರ್ಮಲ್ ಸ್ಕ್ಯಾನ್ ಮಾಡಲಾಗುತ್ತಿದ್ದು, ರಾಜ್ಯದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ನಿಫಾ ಬಗ್ಗೆ ಯಾರೂ ಸಹ ಗಾಬರಿಯಾಗಬೇಡಿ, ಆದ್ರೆ ಎಚ್ಚರಿಕೆ ವಹಿಸಿ ಎಂದು ಜಾಗೃತಿ ಮೂಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಮುಂದಿನ ಸುದ್ದಿ
Show comments