Webdunia - Bharat's app for daily news and videos

Install App

ಹೈ ಕೋಟ್೯ ತೀಪು ಸಾಗತಾರ್ಹ: ಭಜರಂಗದಳ

Webdunia
ಮಂಗಳವಾರ, 28 ಸೆಪ್ಟಂಬರ್ 2021 (21:38 IST)
ಹೈಕೋರ್ಟ್ ಹಿಂದೂಗಳ ಬಹು ದಿನಗಳ ಬೇಡಿಕೆ ದತ್ತ ಪೀಠಕ್ಕೆ ಹಿಂದೂ ಅರ್ಚಕರ ನೇಮಕಕ್ಕೆ ಆದೇಶ ಹೊರಡಿಸಿರುವುದನ್ನು ಬಜರಂಗದಳ ಸ್ವಾಗತಿಸಿದೆ.
ಹಿಂದೂ ದೇವರನ್ನು ಪೂಜೆ ಮಾಡಲು ಹಿಂದೂಗಳಿಗೆ ಅವಕಾಶ ಇಲ್ಲದಂತಾಗಿದ್ದು, ಪ್ರಜಾವುಭುತ್ವ ವ್ಯವಸ್ಥೆಯಲ್ಲಿ ಬಹುಸಂಖ್ಯಾತ ಹಿಂದೂಗಳಿಗೆ ಆದ ಮೊಸವೇ ಸರಿ ಅದನ್ನು ಸರಿ ಪಡಿಸಲು ಮಾನ್ಯ ಹೈಕೋರ್ಟ್ ತೀರ್ಪು ಮೊದಲ ಹೆಜ್ಜೆ ಆಗಿದೆ.
ಈ ತೀರ್ಪು ವಿಶ್ವ ಹಿಂದೂ ಪರಿಷದ್ ಬಜರಂಗದಳ ಹೋರಾಟಕ್ಕೆ ಸಂದ ಜಯ ತಕ್ಷಣ ರಾಜ್ಯ ಸರ್ಕಾರ ಮಾನ್ಯ ಹೈಕೋರ್ಟ್ ಆದೇಶವನ್ನು ಪಾಲಿಸಿ ದತ್ತ ಪೀಠಕ್ಕೆ, ಹಿಂದೂ ಅರ್ಚಕರನ್ನು ನೇಮಿಸಬೇಕಾಗಿ ಬಜರಂಗದಳ ಕರ್ನಾಟಕ ದಕ್ಷಿಣ 
ಪಾಂತ ಸಂಯೋಜಕ ಕೆ.ಆರ್.ಸುನೀಲ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments