Webdunia - Bharat's app for daily news and videos

Install App

ಸರ್ಕಾರಕ್ಕೆ ಹೈಕಮಾಂಡ್ ಆಶೀರ್ವಾದ- ಬೊಮ್ಮಾಯಿ

Webdunia
ಭಾನುವಾರ, 1 ಆಗಸ್ಟ್ 2021 (19:54 IST)
ಬಸವರಾಜ್ ಬೊಮ್ಮಯಿಯವರ ಸರ್ಕಾರ ಇನ್ನು ಎರಡು ವರ್ಷ ಭರ್ತಿ ಮಾಡಲು ನಮ್ಮಿಂದ ಯಾವುದೇ ತೊಂದರೆ ಆಗಲ್ಲ, ಎರಡು ವರ್ಷ ಕಂಪ್ಲೀಟ್ ಮಾಡಲಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದ್ರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಯಡಿಯೂರಪ್ಪನವರನ್ನ ದೂರ ಇಟ್ಟು ಸರ್ಕಾರ ಮಾಡುವುದು ತುಂಬಾ ಕಷ್ಟ, ಯಡಿಯೂರಪ್ಪನಬರ ಆಶೀರ್ವಾದ ಬಸವರಾಜ್ ಬೊಮ್ಮಯಿ ಮೇಲೆ ಇದೆ.  ಸರ್ಕಾರಕ್ಕೆ ಹೈಕಮಾಂಡ್ ಆಶೀರ್ವಾದ ಮಾಡಿದ್ದಾರೆ ಆದ್ದರಿಂದ ತೊಂದರೆ ಆಗಲ್ಲ ಅನೋದು ನನ್ನ ಭಾವನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments