Webdunia - Bharat's app for daily news and videos

Install App

ಸರ್ಕಾರಕ್ಕೆ ಹೈಕಮಾಂಡ್ ಆಶೀರ್ವಾದ- ಬೊಮ್ಮಾಯಿ

Webdunia
ಭಾನುವಾರ, 1 ಆಗಸ್ಟ್ 2021 (19:54 IST)
ಬಸವರಾಜ್ ಬೊಮ್ಮಯಿಯವರ ಸರ್ಕಾರ ಇನ್ನು ಎರಡು ವರ್ಷ ಭರ್ತಿ ಮಾಡಲು ನಮ್ಮಿಂದ ಯಾವುದೇ ತೊಂದರೆ ಆಗಲ್ಲ, ಎರಡು ವರ್ಷ ಕಂಪ್ಲೀಟ್ ಮಾಡಲಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದ್ರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಯಡಿಯೂರಪ್ಪನವರನ್ನ ದೂರ ಇಟ್ಟು ಸರ್ಕಾರ ಮಾಡುವುದು ತುಂಬಾ ಕಷ್ಟ, ಯಡಿಯೂರಪ್ಪನಬರ ಆಶೀರ್ವಾದ ಬಸವರಾಜ್ ಬೊಮ್ಮಯಿ ಮೇಲೆ ಇದೆ.  ಸರ್ಕಾರಕ್ಕೆ ಹೈಕಮಾಂಡ್ ಆಶೀರ್ವಾದ ಮಾಡಿದ್ದಾರೆ ಆದ್ದರಿಂದ ತೊಂದರೆ ಆಗಲ್ಲ ಅನೋದು ನನ್ನ ಭಾವನೆ ಎಂದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments