ಸಚಿವ ಅರಗ ಜ್ಞಾನೇಂದ್ರಗೆ ಹೈಕಮಾಂಡ್‌ ಬುಲಾವ್‌; ಸಚಿವ ಸ್ಥಾನಕ್ಕೆ ಕುತ್ತು?

Webdunia
ಗುರುವಾರ, 12 ಮೇ 2022 (14:43 IST)
ದೆಹಲಿಗೆ ಕೂಡಲೇ ಆಗಮಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಹೈಕಮಾಂಡ್‌ ಸೂಚಿಸಿದೆ. ಇದರಿಂದ ಆರಗ ಜ್ಞಾನೇಂದ್ರ ಸಚಿವ ಸ್ಥಾನಕ್ಕೆ ಕಂಟಕ ಶುರುವಾಗಿದೆಯೇ ಎಂಬ ಅನುಮಾನ ಉಂಟಾಗಿದೆ.
ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಒಂದಲ್ಲ ಒಂದು ಎಡವಟ್ಟು ಮಾಡುತ್ತಿರುವ ಆರಗ ಜ್ಞಾನೇಂದ್ರ ಬಗ್ಗೆ ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷದಲ್ಲೇ ಅಸಮಾಧಾನ ಭುಗಿಲೆದ್ದಿದೆ.
ಸೂಕ್ಷ್ಮ ವಿಷಯಗಳ ನಿರ್ವಹಣೆಯಲ್ಲಿ ಒಂದು ಕಡೆ ಎಡವಟ್ಟು ಮಾಡುತ್ತಿದ್ದರೆ ಮತ್ತೊಂದೆಡೆ ಎಡವಟ್ಟು ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ.
ರಾಷ್ಟ್ರೀಯ ಮುಖಂಡರನ್ನು ಭೇಟಿ ಮಾಡಿದ್ದ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ ಬೆನ್ನಲ್ಲೇ ಈ ಆರಗ ಜ್ಞಾನೇಂದ್ರ ಅವರಿಗೆ ಬುಲಾವ್‌ ಮಾಡಿರುವುದು ಕುತೂಹಲ ಮೂಡಿಸಿದ್ದು, ಆರಗ ಜ್ಞಾನೇಂದ್ರ ಸಚಿವ ಸ್ಥಾನಕ್ಕೆ ಕಂಟಕ ಎದುರಾಗುವುದೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಡೇಟ್ ಮಿಸ್ ಆಗಿದೆ, ಈ ಬಾರಿ ಆಗಲ್ಲ: ಡಿಕೆಶಿ ಜೊತೆಗಿದ್ದಾರೆ ಇಷ್ಟು ಶಾಸಕರು... ಇಕ್ಬಾಲ್ ಶಾಕಿಂಗ್ ಹೇಳಿಕೆ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments