Webdunia - Bharat's app for daily news and videos

Install App

BSY ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ?

Webdunia
ಬುಧವಾರ, 31 ಜುಲೈ 2019 (15:42 IST)
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಆ ಬಳಿಕ ವಿಶ್ವಾಸ ಮತ ಸಾಬೀತು ಪಡಿಸಿರೋ ಬಿ.ಎಸ್.ಯಡಿಯೂರಪ್ಪ ಈಗ ಸಚಿವ ಸಂಪುಟ ರಚನೆಯಲ್ಲಿ ಫುಲ್ ಬ್ಯುಸಿ ಆಗಿದ್ದಾರೆ.

ನವದೆಹಲಿಗೆ ತೆರಳುತ್ತಿರೋ ಯಡಿಯೂರಪ್ಪ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಆಗಸ್ಟ್ 5 ರಂದು ಸಚಿವ ಸಂಪುಟ ರಚನೆ ಆಗೋ ಸಾಧ್ಯತೆಯಿದೆ.

ನೂತನ ಸಚಿವರ ಪಟ್ಟಿಯನ್ನು ತೆಗೆದುಕೊಂಡು ಯಡಿಯೂರಪ್ಪ ದೆಹಲಿಗೆ ಹೊರಟಿದ್ದು, ಈ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಅನ್ನೋ ಕುತೂಹಲ ಮೂಡಿಸಿದೆ.

ಆರಂಭಿಕ ಮೊದಲ ಹಂತದಲ್ಲಿ 15- 18 ಸಚಿವರು ಹಾಗೂ ಎರಡನೇ ಹಂತದಲ್ಲಿ ಮೈತ್ರಿ ಪಕ್ಷಗಳ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಕಲ್ಪಿಸಲು ಬಿಜೆಪಿ ಚಿಂತನೆ ನಡೆಸಿದೆ.

ಹಿರಿತನ ಹಾಗೂ ಜಾತಿ, ಜಿಲ್ಲಾವಾರು ಲೆಕ್ಕದಲ್ಲಿ ಸಚಿವಸ್ಥಾನಕ್ಕೆ ಮಣೆಹಾಕಲಾಗಿದೆ ಎಂಬ ಚರ್ಚೆ ನಡೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತತ 11 ಗಂಟೆ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟ ಸುಜಾತ ಭಟ್

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಮುಂದಿನ ಸುದ್ದಿ
Show comments