Webdunia - Bharat's app for daily news and videos

Install App

BSY ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ?

Webdunia
ಬುಧವಾರ, 31 ಜುಲೈ 2019 (15:42 IST)
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಆ ಬಳಿಕ ವಿಶ್ವಾಸ ಮತ ಸಾಬೀತು ಪಡಿಸಿರೋ ಬಿ.ಎಸ್.ಯಡಿಯೂರಪ್ಪ ಈಗ ಸಚಿವ ಸಂಪುಟ ರಚನೆಯಲ್ಲಿ ಫುಲ್ ಬ್ಯುಸಿ ಆಗಿದ್ದಾರೆ.

ನವದೆಹಲಿಗೆ ತೆರಳುತ್ತಿರೋ ಯಡಿಯೂರಪ್ಪ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಆಗಸ್ಟ್ 5 ರಂದು ಸಚಿವ ಸಂಪುಟ ರಚನೆ ಆಗೋ ಸಾಧ್ಯತೆಯಿದೆ.

ನೂತನ ಸಚಿವರ ಪಟ್ಟಿಯನ್ನು ತೆಗೆದುಕೊಂಡು ಯಡಿಯೂರಪ್ಪ ದೆಹಲಿಗೆ ಹೊರಟಿದ್ದು, ಈ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಅನ್ನೋ ಕುತೂಹಲ ಮೂಡಿಸಿದೆ.

ಆರಂಭಿಕ ಮೊದಲ ಹಂತದಲ್ಲಿ 15- 18 ಸಚಿವರು ಹಾಗೂ ಎರಡನೇ ಹಂತದಲ್ಲಿ ಮೈತ್ರಿ ಪಕ್ಷಗಳ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಕಲ್ಪಿಸಲು ಬಿಜೆಪಿ ಚಿಂತನೆ ನಡೆಸಿದೆ.

ಹಿರಿತನ ಹಾಗೂ ಜಾತಿ, ಜಿಲ್ಲಾವಾರು ಲೆಕ್ಕದಲ್ಲಿ ಸಚಿವಸ್ಥಾನಕ್ಕೆ ಮಣೆಹಾಕಲಾಗಿದೆ ಎಂಬ ಚರ್ಚೆ ನಡೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments