Webdunia - Bharat's app for daily news and videos

Install App

15 ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಗೇಟ್‌ಪಾಸ್ ನೀಡಿದ ಹೈಕಮಾಂಡ್

Webdunia
ಸೋಮವಾರ, 16 ಅಕ್ಟೋಬರ್ 2017 (15:15 IST)
ಕಾಂಗ್ರೆಸ್ ಪಕ್ಷದ ಹೈಕಮಾಂಡ್ 15 ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಗೇಟ್‌ಪಾಸ್ ನೀಡಿ ಭರ್ಜರಿ ಸರ್ಜರಿ ಮಾಡಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಪಕ್ಷದ ಜಿಲ್ಲಾಧ್ಯಕ್ಷರನ್ನು ಬದಲಿಸಿದೆ ಎನ್ನಲಾಗಿದೆ.
 
ಬಳ್ಳಾರಿ ನಗರದ ಜಿಲ್ಲಾಧ್ಯಕ್ಷರಾಗಿ ರಫೀಕ್, ರಾಮನಗರಕ್ಕೆ ಎಸ್.ಗಂಗಾಧರ, ಚಿಕ್ಕಬಳ್ಳಾಪುರಕ್ಕೆ ಕೇಶವರೆಡ್ಡಿ, ಚಿಕ್ಕೋಡಿಗೆ ಲಕ್ಷ್ಮಣ್ ಚಿಂಗಾಲೆ, ಬೆಳಗಾವಿ ವಿನಯ ನವಲಗತ್ತಿ, ಕೊಡಗು ಎಂ.ಬಿ.ಶಿವಮುದ್ದಪ್ಪ, ಬೆಂಗಳೂರು ಕೇಂದ್ರ ಜಿ.ಶೇಖರ್,  ದಕ್ಷಿಣ ಕನ್ನಡ ಕೆ. ಹರೀಶ್ ಕುಮಾರ್, ಬೀದರ್ ಬಸವರಾಜ್ ಜಾಬಶೆಟ್ಟಿ, ಉಡುಪಿ ಜನಾರ್ದನ, ಹುಬ್ಬಳ್ಳಿ ಅಲ್ತಾಫ್ ಹುಲ್ಲೂರ್, ಕಲಬುರಗಿ ಜಗದೇವ್ ಗುತ್ತೇದಾರ್, ಬೆಂಗಳೂರು ದಕ್ಷಿಣ ಕೃಷ್ಣಪ್ಪ, ಹಾವೇರಿ ಸಯ್ಯದ ಆಜಂ ಖಾದ್ರಿ, ಬೆಂಗಳೂರು ಉತ್ತರ ಎಂ.ರಾಜಕುಮಾರ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.
 
ಕೆಪಿಸಿಸಿ ಕಾರ್ಯಕಾರಿ ಸಮಿತಿಗೆ 94 ನೂತನ ಸದಸ್ಯರನ್ನು ನೇಮಕಗೊಳಿಸಿದ್ದು,ಮುಂಬರುವ ಚುನಾವಣೆಗಾಗಿ ಹಗಲಿರಳು ಶ್ರಮಿಸುವಂತೆ ಎಐಸಿಸಿ ಆದೇಶದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments