Webdunia - Bharat's app for daily news and videos

Install App

15 ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಗೇಟ್‌ಪಾಸ್ ನೀಡಿದ ಹೈಕಮಾಂಡ್

Webdunia
ಸೋಮವಾರ, 16 ಅಕ್ಟೋಬರ್ 2017 (15:15 IST)
ಕಾಂಗ್ರೆಸ್ ಪಕ್ಷದ ಹೈಕಮಾಂಡ್ 15 ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಗೇಟ್‌ಪಾಸ್ ನೀಡಿ ಭರ್ಜರಿ ಸರ್ಜರಿ ಮಾಡಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಪಕ್ಷದ ಜಿಲ್ಲಾಧ್ಯಕ್ಷರನ್ನು ಬದಲಿಸಿದೆ ಎನ್ನಲಾಗಿದೆ.
 
ಬಳ್ಳಾರಿ ನಗರದ ಜಿಲ್ಲಾಧ್ಯಕ್ಷರಾಗಿ ರಫೀಕ್, ರಾಮನಗರಕ್ಕೆ ಎಸ್.ಗಂಗಾಧರ, ಚಿಕ್ಕಬಳ್ಳಾಪುರಕ್ಕೆ ಕೇಶವರೆಡ್ಡಿ, ಚಿಕ್ಕೋಡಿಗೆ ಲಕ್ಷ್ಮಣ್ ಚಿಂಗಾಲೆ, ಬೆಳಗಾವಿ ವಿನಯ ನವಲಗತ್ತಿ, ಕೊಡಗು ಎಂ.ಬಿ.ಶಿವಮುದ್ದಪ್ಪ, ಬೆಂಗಳೂರು ಕೇಂದ್ರ ಜಿ.ಶೇಖರ್,  ದಕ್ಷಿಣ ಕನ್ನಡ ಕೆ. ಹರೀಶ್ ಕುಮಾರ್, ಬೀದರ್ ಬಸವರಾಜ್ ಜಾಬಶೆಟ್ಟಿ, ಉಡುಪಿ ಜನಾರ್ದನ, ಹುಬ್ಬಳ್ಳಿ ಅಲ್ತಾಫ್ ಹುಲ್ಲೂರ್, ಕಲಬುರಗಿ ಜಗದೇವ್ ಗುತ್ತೇದಾರ್, ಬೆಂಗಳೂರು ದಕ್ಷಿಣ ಕೃಷ್ಣಪ್ಪ, ಹಾವೇರಿ ಸಯ್ಯದ ಆಜಂ ಖಾದ್ರಿ, ಬೆಂಗಳೂರು ಉತ್ತರ ಎಂ.ರಾಜಕುಮಾರ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.
 
ಕೆಪಿಸಿಸಿ ಕಾರ್ಯಕಾರಿ ಸಮಿತಿಗೆ 94 ನೂತನ ಸದಸ್ಯರನ್ನು ನೇಮಕಗೊಳಿಸಿದ್ದು,ಮುಂಬರುವ ಚುನಾವಣೆಗಾಗಿ ಹಗಲಿರಳು ಶ್ರಮಿಸುವಂತೆ ಎಐಸಿಸಿ ಆದೇಶದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments