Daily Horoscope

ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸಿಗ್ನಲ್

Webdunia
ಸೋಮವಾರ, 30 ಡಿಸೆಂಬರ್ 2019 (20:29 IST)
ಅನರ್ಹ ಶಾಸಕರಲ್ಲಿ ಬಹುತೇಕರು ಅರ್ಹರಾಗಿ ತಿಂಗಳುಗಳೇ ಕಳೆಯುತ್ತಿವೆ. ಈ ನಡುವೆ ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆಯಂತೆ.

ಸಂಕ್ರಾಂತಿ ಹಬ್ಬದ ನಂತರ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಪಕ್ಷದ ವರಿಷ್ಠರು ಇದಕ್ಕೆ ಸಮ್ಮತಿಸಿದ್ದಾರೆ. ಹೀಗಂತ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಹೈಕಮಾಂಡ್ ಜೊತೆಗೆ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಹೀಗಾಗಿ ಶೀಘ್ರದಲ್ಲಿ ಸಂಪುಟ ವಿಸ್ತರಣೆ ಆಗುತ್ತೆ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments