Webdunia - Bharat's app for daily news and videos

Install App

ಸಿದ್ದರಾಮಯ್ಯರಿಂದ ಹೈಕಮಾಂಡ್ ಗೆ ಬ್ಲಾಕ್ ಮೇಲ್?

Webdunia
ಗುರುವಾರ, 16 ಮೇ 2019 (15:25 IST)
ರಾಜ್ಯ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಹೆಚ್.ವಿಶ್ವನಾಥ್, ಸಿದ್ದರಾಮಯ್ಯ, ಜಿ. ಪರಮೇಶ್ವರ್, ಡಿ.ಕೆ. ಶಿವಕುಮಾರ್ ಹೇಳಿಕೆಗಳಿಂದ ಗೊಂದಲ‌ ಇರುವುದು ಸ್ಪಷ್ಟವಾಗುತ್ತೆ. ಹೀಗಂತ ಬಿಜೆಪಿ ಸಂಸದೆ ಹೇಳಿದ್ದಾರೆ.

ಸಿಎಮ್ ಆಗುವ ಆಸೆಯಿಂದ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಸಂಸದೆ‌ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಕುಮಾರಸ್ವಾಮಿ ಅಪ್ಪ,‌ ಮಗ, ಅಣ್ಣನ ಮಗನ ಚುನಾವಣೆ ಮಾಡಿ ಸುಸ್ತಾದ್ರಾ? ಸಮ್ಮಿಶ್ರ ಸರ್ಕಾರ ನಡೆಸಲಾಗದೆ ಸುಸ್ತಾದ್ರಾ? ಸ್ಪಷ್ಟನೆ ಕೊಡಲಿ ಎಂದು ಆಗ್ರಹ ಮಾಡಿದ್ರು.

ಖರ್ಗೆಯಂತ ಹಿರಿಯ ನಾಯಕರು ಮುಖ್ಯಮಂತ್ರಿ ಆಗಬೇಕಿತ್ತು. 80 ಸ್ಥಾನ ಗೆದ್ದಂತಹ ಕಾಂಗ್ರೆಸ್‌ಗೆ ಸಿಎಮ್ ಸ್ಥಾನ ಕೊಡಿ. ಕುಮಾರಸ್ವಾಮಿಯವ್ರೆ ರಾಜಿನಾಮೆ ಕೊಡ್ರಿ ಎಂದು ಒತ್ತಾಯ ಮಾಡಿದ್ರು. ದಯಮಾಡಿ ಮಲ್ಲಿಕಾರ್ಜುನ್ ಖರ್ಗೆಯವರನ್ನು ಸಿಎಮ್ ಎಂದು ಘೋಷಣೆ ಮಾಡಿ ಅಂತ ಶೋಭಾ ಹೇಳಿದ್ರು.

ಚುನಾವಣೆ ಬಂದಾಗ ಮಲ್ಲಿಕಾರ್ಜುನ ಖರ್ಗೆಯವರ ನೆನಪಾಗುತ್ತೆ. ಸಿಎಮ್ ಆಗಲು ಸಿದ್ದರಾಮಯ್ಯ ಷಡ್ಯಂತ್ರ ಮಾಡುತ್ತಿದ್ದಾರೆ. ತನ್ನ ಬೆಂಬಲಿಗರನ್ನು ಎತ್ತಿಕಟ್ಟಿ ಸರ್ಕಾರ ಅತಂತ್ರ ಮಾಡುತ್ತಿದ್ದಾರೆ.

ಈಗ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೊಸ ವರಸೆ ಆರಂಭಿಸಿದ್ದಾರೆ‌. ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್‌ನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಅಂತ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments