Webdunia - Bharat's app for daily news and videos

Install App

ಬಿಎಸ್‌ವೈಗೆ ಉ. ಕರ್ನಾಟಕದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ

Webdunia
ಸೋಮವಾರ, 18 ಸೆಪ್ಟಂಬರ್ 2017 (12:52 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಬಿಜೆಪಿ ಪಕ್ಷದ ಹೈಕಮಾಂಡ್ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ. ವಿಜಯಪುರ ಅಥವಾ ಬಾಗಲಕೋಟೆಯಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರ ತೀವ್ರ ಒತ್ತಡವಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೇ ಅದಕ್ಕೆ ಬದ್ಧವಾಗಿದ್ದೇನೆ ಎಂದರು.
 
ಉತ್ತರ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸಿದಲ್ಲಿ ನೆರೆಯ 10 ರಿಂದ 12 ಜಿಲ್ಲೆಗಳಲ್ಲಿ ಪಕ್ಷಕ್ಕೆ ಪ್ರಯೋಜನವಾಗಲಿದೆ. ಆದ್ದರಿಂದ, ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಸ್ಥಾನ ಗೆಲ್ಲಲೇಬೇಕು ಎನ್ನುವ ಗುರಿಯಿದೆ. ಮುಂದಿನ ಬಾರಿ ಬಿಜೆಪಿ ಸರಕಾರ ರಚಿಸುವುದು ಖಚಿತವಾಗಿದೆ. ಜನವಿರೋಧಿ, ರೈತ ವಿರೋಧಿ ಸರಕಾರವನ್ನು ಮತದಾರರು ಕಿತ್ತೊಗೆಯಲಿದ್ದಾರೆ ಎಂದು  ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಕಬಿನಿ ಭರ್ತಿಯಾಗುತ್ತಿದ್ದರಿಂದ, ನಾವ್ಯಾರು ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌

ಮಳೆಯಿಂದಾಗಿ ರೈಲ್ವೆ ಹಳಿಗೆ ಗುಡ್ಡಕುಸಿತ: ಕಾನ್‌ಸ್ಟೇಬಲ್‌ ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ಅತಂತ್ರ

ಮಲೆನಾಡಿನಲ್ಲಿ ಮುಂದುವರಿದ ವರುಣಾರ್ಭಟ: ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮುಂದಿನ ಸುದ್ದಿ
Show comments