Webdunia - Bharat's app for daily news and videos

Install App

ಬಿಎಸ್ ವೈ ಯನ್ನು ಕಟ್ಟಿಹಾಕಲು ಹೈಕಮಾಂಡ್ ಮೂವರನ್ನ ಡಿಸಿಎಂ ಮಾಡಿದೆ-ಸಿದ್ದರಾಮಯ್ಯ ಹೊಸ ಬಾಂಬ್

Webdunia
ಮಂಗಳವಾರ, 27 ಆಗಸ್ಟ್ 2019 (14:27 IST)
ಜಮಖಂಡಿ : ಯಡಿಯೂರಪ್ಪ ಗೋಗೆರೆದು ಮುಖ್ಯಮಂತ್ರಿ ಆಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ ವೈ ಸಿಎಂ ಆಗೋದು ಬಿಜೆಪಿ ಹೈಕಮಾಂಡ್ ಗೆ ಇಷ್ಟವಿರಲಿಲ್ಲ, ಯಡಿಯೂರಪ್ಪ ಗೋಗೆರೆದು ಮುಖ್ಯಮಂತ್ರಿ ಆಗಿದ್ದಾರೆ. ಹಾಗಾಗಿ ಹೈಕಮಾಂಡ್ ಮೂವರು ಡಿಸಿಎಂ ಗಳನ್ನು ನೇಮಕ ಮಾಡಿದೆ ಎಂದು ಹೇಳಿದ್ದಾರೆ.


ಹೈಕಮಾಂಡ್ ಗೆ ಬಿಎಸ್ ವೈ ಯನ್ನ ಮೂಲೆ ಗುಂಪು ಮಾಡುವ ಉದ್ದೇಶವಿದೆ. ಹಾಗಾಗಿ ಬಿಎಸ್ ವೈ ಯನ್ನು ಕಟ್ಟಿಹಾಕಲು ಮೂವರನ್ನು ಡಿಸಿಎಂ ಮಾಡಿರಬಹುದು. ಎಲ್ಲರನ್ನೂ ಸಮಾಧಾನ ಮಾಡೋಕೆ  ಡಿಸಿಎಂ ಹುದ್ದೆಕೊಟ್ಟಿದ್ದಾರೆ. ಡಿಸಿಎಂ ಸಾಂವಿಧಾನಿಕ ಹುದ್ದೆ ಅಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments