ಹೈಕಮಾಂಡ್ ಮೊರೆಹೋದ ಕೈ ನಾಯಕರು

Webdunia
ಮಂಗಳವಾರ, 18 ಸೆಪ್ಟಂಬರ್ 2018 (20:14 IST)
ರಾಜ್ಯದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರದಲ್ಲಿ ರಾಜಕೀಯ ದಿನಕ್ಕೊಂದು ರೂಪು ಪಡೆದುಕೊಳ್ಳುತ್ತಿದೆ.

ಪ್ರತಿದಿನವೂ ಒಂದೊಂದು ತಿರುವನ್ನು ಪಡೆದುಕೊಳ್ಳುತ್ತಿರುವ ನಡೆಯಿಂದ ಪಾರಾಗಲು ಕೈ ನಾಯಕರು ಹೈಕಮಾಂಡ್ ಗೆ ಮೋರೆಹೋಗಿದ್ದಾರೆ.

ಕಾಂಗ್ರೆಸ್ ನಲ್ಲಿ ಭಿನ್ನಮತ ಹೊಗೆಯಾಡುತ್ತಿದೆ. ಆದರೂ ಪ್ರಮುಖರು ನಾಯಕರು ಸಮಾಲೋಚನೆ ನಡೆಸಿದರೂ ಶಾಸಕರ ಹಾಗೂ ಕೆಲವು ಸಚಿವರ ಅಸಮಧಾನಗಳು ಕೊನೆಯಾಗಿಲ್ಲ.

ಭಿನ್ನ ನಾಯಕರು ಸಭೆ ಮೇಲೆ ಸಭೆಗಳನ್ನು ನಡೆಸುತ್ತಿರುವುದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ತುಸು ಆತಂಕ ತಂದೊಡ್ಡಿದೆ. ಆದರೂ ಬಿಕ್ಕಟ್ಟು ಸಂಬಂಧ ಸಮಾಲೋಚನೆ ನಡೆಸಿ ಭರವಸೆ ನೀಡಿರುವುದು ಭಿನ್ನರಲ್ಲಿ ಕೊಂಚ ಆಶಾಭಾವನೆ ಮೂಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿದು 8 ಮಂದಿ ಸಾವು

Tamil nadu Exit Poll result live: ತಮಿಳುನಾಡು ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

Assam Exit Poll result live: ಅಸ್ಸಾಂ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

West Bengal exit Poll result: ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

Kerala Exit Poll result live: ಕೇರಳ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

ಮುಂದಿನ ಸುದ್ದಿ
Show comments