ಹೈಕಮಾಂಡ್ ಮೊರೆಹೋದ ಕೈ ನಾಯಕರು

Webdunia
ಮಂಗಳವಾರ, 18 ಸೆಪ್ಟಂಬರ್ 2018 (20:14 IST)
ರಾಜ್ಯದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರದಲ್ಲಿ ರಾಜಕೀಯ ದಿನಕ್ಕೊಂದು ರೂಪು ಪಡೆದುಕೊಳ್ಳುತ್ತಿದೆ.

ಪ್ರತಿದಿನವೂ ಒಂದೊಂದು ತಿರುವನ್ನು ಪಡೆದುಕೊಳ್ಳುತ್ತಿರುವ ನಡೆಯಿಂದ ಪಾರಾಗಲು ಕೈ ನಾಯಕರು ಹೈಕಮಾಂಡ್ ಗೆ ಮೋರೆಹೋಗಿದ್ದಾರೆ.

ಕಾಂಗ್ರೆಸ್ ನಲ್ಲಿ ಭಿನ್ನಮತ ಹೊಗೆಯಾಡುತ್ತಿದೆ. ಆದರೂ ಪ್ರಮುಖರು ನಾಯಕರು ಸಮಾಲೋಚನೆ ನಡೆಸಿದರೂ ಶಾಸಕರ ಹಾಗೂ ಕೆಲವು ಸಚಿವರ ಅಸಮಧಾನಗಳು ಕೊನೆಯಾಗಿಲ್ಲ.

ಭಿನ್ನ ನಾಯಕರು ಸಭೆ ಮೇಲೆ ಸಭೆಗಳನ್ನು ನಡೆಸುತ್ತಿರುವುದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ತುಸು ಆತಂಕ ತಂದೊಡ್ಡಿದೆ. ಆದರೂ ಬಿಕ್ಕಟ್ಟು ಸಂಬಂಧ ಸಮಾಲೋಚನೆ ನಡೆಸಿ ಭರವಸೆ ನೀಡಿರುವುದು ಭಿನ್ನರಲ್ಲಿ ಕೊಂಚ ಆಶಾಭಾವನೆ ಮೂಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದಲ್ಲಿ ಜೂನ್ 22ರವರೆಗೆ ಟೆಲಿಗ್ರಾಂ ಆ್ಯಪ್ ತಾತ್ಕಾಲಿಕ ಬ್ಯಾನ್: ಕಾರಣವೇನು ಇಲ್ಲಿದೆ ವಿವರ

ಈ ಮಗುವಿಗೆ ಎಷ್ಟು ಸಂಸ್ಕಾರ ಕಲಿಸಿರಬೇಕು... ಯೋಧನ ನೋಡಿ ಏನು ಮಾಡ್ತು ನೋಡಿ Video

ಕೇರಳದಲ್ಲಿ ನಡು ರಸ್ತೆಯಲ್ಲಿ ಹಾಡ ಹಗಲೇ ದರೋಡೆ: ದರೋಡೆಕೋರ ಯಾರು ಎಂದು ಗೊತ್ತಾದರೆ ನೀವೇ ಶಾಕ್ ಆಗ್ತೀರಿ Video

ಕಾರಿಗೆ ಢಿಕ್ಕಿ ಹೊಡೆದಿದ್ದಕ್ಕೆ ಸಾರ್ವಜನಿಕರು ದಾಳಿ ಮಾಡಲು ಮುಂದಾದಾಗ ಲಾರಿ ಚಾಲಕ ಮಾಡಿದ ಕೆಲಸಕ್ಕೆ ಎಲ್ಲರೂ ಪರಾರಿ Video

ಕರ್ನಾಟಕದಂತಲ್ಲ, ಕೇರಳದಲ್ಲಿ ಎಲ್ಲಾ ಮಹಿಳೆಯರಿಗೂ ಫ್ರೀ ಬಸ್

ಮುಂದಿನ ಸುದ್ದಿ
Show comments