Webdunia - Bharat's app for daily news and videos

Install App

ಹೈಕಮಾಂಡ್ ಮೊರೆಹೋದ ಕೈ ನಾಯಕರು

Webdunia
ಮಂಗಳವಾರ, 18 ಸೆಪ್ಟಂಬರ್ 2018 (20:14 IST)
ರಾಜ್ಯದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರದಲ್ಲಿ ರಾಜಕೀಯ ದಿನಕ್ಕೊಂದು ರೂಪು ಪಡೆದುಕೊಳ್ಳುತ್ತಿದೆ.

ಪ್ರತಿದಿನವೂ ಒಂದೊಂದು ತಿರುವನ್ನು ಪಡೆದುಕೊಳ್ಳುತ್ತಿರುವ ನಡೆಯಿಂದ ಪಾರಾಗಲು ಕೈ ನಾಯಕರು ಹೈಕಮಾಂಡ್ ಗೆ ಮೋರೆಹೋಗಿದ್ದಾರೆ.

ಕಾಂಗ್ರೆಸ್ ನಲ್ಲಿ ಭಿನ್ನಮತ ಹೊಗೆಯಾಡುತ್ತಿದೆ. ಆದರೂ ಪ್ರಮುಖರು ನಾಯಕರು ಸಮಾಲೋಚನೆ ನಡೆಸಿದರೂ ಶಾಸಕರ ಹಾಗೂ ಕೆಲವು ಸಚಿವರ ಅಸಮಧಾನಗಳು ಕೊನೆಯಾಗಿಲ್ಲ.

ಭಿನ್ನ ನಾಯಕರು ಸಭೆ ಮೇಲೆ ಸಭೆಗಳನ್ನು ನಡೆಸುತ್ತಿರುವುದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ತುಸು ಆತಂಕ ತಂದೊಡ್ಡಿದೆ. ಆದರೂ ಬಿಕ್ಕಟ್ಟು ಸಂಬಂಧ ಸಮಾಲೋಚನೆ ನಡೆಸಿ ಭರವಸೆ ನೀಡಿರುವುದು ಭಿನ್ನರಲ್ಲಿ ಕೊಂಚ ಆಶಾಭಾವನೆ ಮೂಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments