Webdunia - Bharat's app for daily news and videos

Install App

ರಸ್ತೆ - ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ

Webdunia
ಸೋಮವಾರ, 25 ಅಕ್ಟೋಬರ್ 2021 (22:07 IST)
ಬೆಂಗಳೂರು: ದಾಸರಹಳ್ಳಿ ವಾಸ್ತವವಾಗಿ ರಸ್ತೆಗಳು ಅಸ್ತಿತ್ವದಲ್ಲಿವೆ ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ.
ಇದಕ್ಕೆ ಪ್ರತಿಯಾಗಿ ಮಳೆ ಮುಗಿದ ನಂತರ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ. ಅನುದಾನ ಲಭ್ಯವಾದರೆ ಶೀಘ್ರ ಕಾಮಗಾರಿ ನಡೆಸುವುದು ಎಂದು ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಹೇಳಿಕೆ.
ನೀವು ಸಾಲ ಮಾಡಿ, ಕಳ್ಳತನ ಮಾಡಿ. ಆದರೆ, ಮೂಲಭೂತ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ. ಮಳೆಯ ನಂತರ ಬೆಂಗಳೂರಿನ ರಸ್ತೆಗಳು ಹಾಳಾಗಿವೆ ಎಂದು ಸಿಜೆ ರಿತು ರಾಜ್ ಅವಸ್ತಿ ನೇತೃತ್ವದ ಪೀಠ ಅಸಮಾಧಾನ ಹೊರಹಾಕಿದೆ.
ಈ ಸಂಬಂಧಿತ ಜನವರಿ ತಿಂಗಳೊಳಗೆ ಕಾಮಗಾರಿ ಪ್ರಗತಿಯ ವರದಿ ನೀಡಿ ಎಂದು ಬಿಬಿಎಂಪಿಗೆ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.
ರಸ್ತೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments