ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ

Webdunia
ಶನಿವಾರ, 19 ಫೆಬ್ರವರಿ 2022 (09:59 IST)
ಹುಬ್ಬಳ್ಳಿ : ಹಿಜಬ್ ವಿವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸುವಂತೆ ಸೂಚನೆ ಪಾಲಿಸುವಂತೆ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ.

 
ಹಿಜಬ್ ಬಗ್ಗೆ ಇಂದು ಎಲ್ಲಾ ಮಸೀದಿಗಳಲ್ಲಿ ಚರ್ಚೆ ನಡೆಸಿದ ಅಂಜುಮನ್ ಸಂಸ್ಥೆ ಅಧ್ಯಕ್ಷ ಯೂಸೂಫ್ ಸವಣೂರ ಮನವಿ ಮಾಡಿ, ಹೈಕೋರ್ಟ್ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಸೂಚನೆ ನೀಡಿದರು.

ಶಾಲೆ, ಕಾಲೇಜ್ಗೆ ಬರುವ ಮುಸ್ಲಿಂ ವಿದ್ಯಾರ್ಥಿನಿಯರು ವಿಶ್ರಾಂತಿ ಕೊಠಡಿಗಳಲ್ಲಿ ಹಿಜಬ್, ಬುರ್ಖಾ ತೆಗೆದಿಟ್ಟು ತರಗತಿಗಳಿಗೆ ಹಾಜರಾಗುವಂತೆ ಸೂಚನೆ ನೀಡಿದೆ.

ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೂ ಮಧ್ಯಂತರ ಆದೇಶ ಪಾಲಿಸಬೇಕು. ಪರೀಕ್ಷೆ ಹತ್ತಿರದಲ್ಲಿ ಇರುವುದರಿಂದ ಮಕ್ಕಳ ಭವಿಷ್ಯ ಮುಖ್ಯವಾಗಿದೆ. ಹೀಗಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡುವಂತೆ ಎಲ್ಲಾ ಪೋಷಕರಿಗೂ ಮನವಿ ಮಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments