ಎಸಿಬಿ ಕಾರ್ಯವೈಖರಿಗೆ ಹೈಕೋರ್ಟ್ ಜಡ್ಜ್ ಫುಲ್ ತರಾಟೆ?

Webdunia
ಶುಕ್ರವಾರ, 8 ಜುಲೈ 2022 (08:40 IST)
ಬೆಂಗಳೂರು : ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯವೈಖರಿ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಹೆಚ್ಪಿ ಸಂದೇಶ್ ಇವತ್ತು ಕೂಡ ಚಾಟಿ ಬೀಸಿದ್ದಾರೆ.

ಇದುವರೆಗೂ ಎಸಿಬಿ ಹಾಕಿರುವ ಬಿ ರಿಪೋರ್ಟ್ಗಳ ಬಗ್ಗೆ ಸಹಿಯಿಲ್ಲದ ಅಪೂರ್ಣ ಮಾಹಿತಿ ನೀಡಿದ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರ್ಸನಲ್ ಅಸಿಸ್ಟೆಂಟ್ ಮಹೇಶ್ ಮೂಲಕ ಡೀಲ್ ಮಾಡಿದ್ದಾರೆ. ಮಹೇಶ್ ನೇಮಕಾತಿ ಆದೇಶ ಎಲ್ಲಿದೆ ತೋರಿಸಿ. ಹಣ ಮಾಡುವ ಸಲುವಾಗಿಯೇ ಅವರನ್ನು ಸೇರಿಸಿಕೊಂಡಿದ್ದಾರೆ. ಸಾಕ್ಷ್ಯ ಸಿಕ್ಕಿದ ಬಳಿಕ ಅರೆಸ್ಟ್ ಮಾಡ್ಬೇಕು ಅಲ್ವಾ? ನಾವು ಹೇಳುವ ತನಕ ಏನ್ ಮಾಡ್ತಾ ಇದ್ರಿ..? ನೀವು ಅರೆಸ್ಟ್ ಮಾಡದೇ ಇದ್ದದ್ದಕ್ಕೆ ನಮಗೆ ಕೋಪ ಬಂತು ಎಂದಿದ್ದಾರೆ. 

ನನಗೆ ನಿಮ್ಮ ಎಡಿಜಿಪಿ ಬಗ್ಗೆ ವೈಯಕ್ತಿಕ ದ್ವೇಷ ಏನು ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಎಫ್ಐಆರ್ ರದ್ದು ಕೋರಿ ಐಎಎಸ್ ಮಂಜುನಾಥ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ್ದಾರೆ. ಜುಲೈ 11ಕ್ಕೆ ವಿಚಾರಣೆ ಮುಂದೂಡಿದ್ದಾರೆ.

ಇದೇ ವೇಳೆ ಪಿಎಸ್ಐ ಹಗರಣದ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದ್ದಾರೆ. ಇನ್ನು ತಮ್ಮನ್ನು ಟೀಕೆ ಮಾಡದಂತೆ ನಿರ್ಭಂದ ಕೋರಿ ಎಸಿಬಿ ಎಡಿಜಿಪಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸರ್ವಿಸ್ ರೆಕಾರ್ಡ್ ಕೇಳಿರುವ ಹೈಕೋರ್ಟ್ ಆದೇಶ ರದ್ದುಪಡಿಸಬೇಕು ಎಂದು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments