ಶುಲ್ಕ ಸಂಗ್ರಹಿಸಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೈಕೋರ್ಟ್ ಸೂಚನೆ

Webdunia
ಭಾನುವಾರ, 27 ಮಾರ್ಚ್ 2022 (19:45 IST)
ಮಾರ್ಚ್ 21, 2022 ರ ಮಾರ್ಗಸೂಚಿಗಳಿಗೆ ಅನುಗುಣವಾಗಿ ಎಂಟು ಅನುದಾನರಹಿತ ಖಾಸಗಿ ಶಾಲೆಗಳ ವಿದ್ಯಾರ್ಥಿ ಗಳಿಗೆ, ಪರೀಕ್ಷಾ ಶುಲ್ಕವನ್ನು ಪಡೆಯುವ ಮೂಲಕ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ, ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಶಿಕ್ಷಣ ಇಲಾಖೆ, ಮತ್ತು ಎಸ್‌ಎಸ್‌ಎಲ್‌ಸಿ ಮಂಡಳಿಯ ನಿರ್ದೇಶಕರಿಗೆ ನಿರ್ದೇಶನ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.
ಮಾರ್ಚ್ 28 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದೆ, ಮಾನ್ಯತೆ ನವೀಕರಿಸಿಲ್ಲ ಎಂಬ ಕಾರಣ ನೀಡಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಎಸ್‌ಎಸ್‌ಎಲ್‌ಸಿ ಬೋರ್ಡ್‌ನ ಕ್ರಮ ಪ್ರಶ್ನಿಸಿ, ವಿವೇಕನಗರದ ಶಾಂತಿ ನಿಕೇತನ ಪ್ರೌಢಶಾಲೆ ಹಾಗೂ ಈಜಿಪುರದ ಮಾಡರ್ನ್ ಎಜುಕೇಷನ್ ಸೊಸೈಟಿ, ಸೇರಿದಂತೆ ಎಂಟು ಶಾಲೆಗಳು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಪಿ ಭಟ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Deepavali 2025: ನಾಡಿನ ಜನತೆಗೆ ಬೆಳಕಿನ ಹಬ್ಬದ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ

ಲೋ ಬಿಪಿ ಇರುವವರು ಡಾ ಸಿಎನ್ ಮಂಜುನಾಥ್ ಅವರ ಈ ಮಾತು ತಪ್ಪದೇ ನೋಡಿ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರುತ್ತಾ ಇಲ್ಲಿ ನೋಡಿ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಮುಂದಿನ ಸುದ್ದಿ
Show comments