Webdunia - Bharat's app for daily news and videos

Install App

BBMP ಅಧಿಕಾರಿಗಳ ವರ್ಗಾವಣೆ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

Webdunia
ಗುರುವಾರ, 31 ಆಗಸ್ಟ್ 2023 (15:36 IST)
ಬಿಬಿಎಂಪಿ ಅಧಿಕಾರಿಗಳ‌ ವಿಷಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಮುಖಭಂಗವಹಿದೆ.ಡಿಕೆ ಶಿವಕುಮಾರ್‌ ಟಿಪ್ಪಣಿ ಆಧರಿಸಿದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಹೈಕೋರ್ಟ್ ತಡೆ ನೀಡಿದೆ.ಡಿಸಿಎಂ ಆದೇಶದ‌ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಬಿಬಿಎಂಪಿ ಅಧಿಕಾರಿಗಳ‌ ಮೇಲುಗೈ ಸಾಧಿಸಿದ್ದಾರೆ.ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆಯಲ್ಲಿ, ಸ್ಥಳ ನಿಯೋಜನೆಯಲ್ಲಿ ಡಿಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಹಸ್ತಕ್ಷೇಪ ಮಾಡಿದೆ.ಆಗಸ್ಟ್ 10 ರಂದು ಡಿಸಿಎಂ ಡಿಕೆಶಿ ಅವರ ಟಿಪ್ಪಣಿ ಸೂಚನೆಯಂತೆ ಆಗಿದ್ದ ವರ್ಗಾವಣೆಗೆ ತಡೆ ಹಿಡಿಯಲಾಗಿದೆ.ಡಿಸಿಎಂ‌ ಡಿಕೆಶಿ‌ ಅವರ ಟಿಪ್ಪಣಿಯಂತೆ 27 ಅಧಿಕಾರಿಗಳ ಸ್ಥಳ ನಿಯೋಜನೆ, ವರ್ಗಾವಣೆ ಆಗಿತ್ತು.ಇದರ ವಿರುದ್ದ ಅನೀಸ್ ಫಾತಿಮಾ‌ ಸೇರಿದಂತೆ 17 ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.ಬಿಬಿಎಂಪಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ಸೂಚಿಸುವ ಜೊತೆಗೆ 27 ಅಧಿಕಾರಿಗಳ ವಿರುದ್ದದ ಆದೇಶಕ್ಕೆ  ಹೈಕೋರ್ಟ್ ತಡೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments