ಕಾನೂನಿಗಿಂತ ಬಿಬಿಎಂಪಿ ದೊಡ್ಡವರ ಎಂದು ಹೈಕೋರ್ಟ್ ಪ್ರಶ್ನೆ

Webdunia
ಶನಿವಾರ, 5 ಮಾರ್ಚ್ 2022 (15:53 IST)
ಮಿಟ್ಟಗಾನಹಳ್ಳಿ ಕ್ವಾರಿಯಲ್ಲಿ ಕಸ ವಿಲೇವಾರಿಗೆ ನಿರ್ಬಂಧ ವಿಧಿಸಿದ್ದರೂ ಪದೇ ಪದೇ ಆದೇಶ ಉಲ್ಲಂಘಿಸಿರುವ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಮುಖ್ಯ ಆಯುಕ್ತರನ್ನು ಜೈಲಿಗೆ ಕಳುಹಿ ಸುತ್ತೇವೆ ಎಂಬ ಎಚ್ಚರಿಕೆ ನೀಡಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ, ಬಿಬಿಎಂಪಿ ಆಯುಕ್ತರ ನಿರ್ಲಕ್ಷ್ಯ ಧೋರಣೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.
 
ಹೈಕೋರ್ಟ್ ಆದೇಶ ಎಂದರೆ ಏನು ಎಂಬುದನ್ನು ಅರ್ಥ ಮಾಡಿಸುತ್ತೇವೆ. ಆಯುಕ್ತರನ್ನು ಜೈಲಿಗೆ ಕಳುಹಿಸುತ್ತೇವೆ. ಕಾನೂನು ಎಂದರೆ ಏನು ಎಂಬುದು ಅವರಿಗೆ ಮನವರಿಕೆಯಾಗಬೇಕು. ನಾವು ಬಿಬಿಎಂಪಿಯ ಆಯುಕ್ತರ ನಡೆಯನ್ನು ಗಮನಿಸುತ್ತಿದ್ದೇವೆ. ಪ್ರತಿ ದಿನ ಇದೇ ಸಮಸ್ಯೆಯಾಗಿದೆ. ಇದರಿಂದ ನಮಗೆ ಸಾಕಾಗಿ ಹೋಗಿದೆ. ಬಿಬಿಎಂಪಿಯವರು ಕಾನೂನಿಗಿಂತ ಮೇಲಿದ್ದೇವೆ ಎಂದು ಭಾವಿಸಿದ್ದಾರೆ. ಈ ಅಧಿಕಾರಿಗಳಿಗೆ ಸರಿಯಾದ ಸಂದೇಶ ರವಾನಿಸಬೇಕಾಗಿದೆ ಎಂದು ನ್ಯಾಯಮೂರ್ತಿಗಳು ಆಕ್ರೋಶ ವ್ಯಕ್ತಪಡಿಸಿದರು.
 
ಇದು ಕರುಣೆ ತೋರಲು ಅರ್ಹವಾದ ಪ್ರಕರಣವಲ್ಲ. ಯಾವುದೇ ಕಾನೂನು ಕೂಡ ಇವರನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಪೀಠದ ಎದುರು ಹಾಜರಾದ ಮುಖ್ಯ ಆಯುಕ್ತ ಗೌರವ್‍ಗುಪ್ತಬೇಷರತ್ ಕ್ಷಮೆಯಾಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್‌ ಕನಸು ಈಡೇರಿಸುತ್ತೀರೆಂಬ ನಂಬಿಕೆಯಿದೆ: ಸುನೇತ್ರಾಗೆ ಮೋದಿ ಶುಭಾಶಯ

ಮಮತಾ ಬ್ಯಾನರ್ಜಿ ವಂದೇ ಮಾತರಂಗೆ ವಿರೋಧಿಸುವುದಕ್ಕೆ ಇದೇ ಕಾರಣ ಎಂದ ಅಮಿತ್ ಶಾ

ಸಿಜೆ ರಾಯ್ ಆತ್ಮಹತ್ಯೆ ಪ‍್ರಕರಣ, ತನಿಖೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments