Webdunia - Bharat's app for daily news and videos

Install App

ಸಿಸಿಬಿ ಎದುರು ರವಿ ಬೆಳಗೆರೆಯ ಹೈಡ್ರಾಮಾ!

Webdunia
ಶುಕ್ರವಾರ, 8 ಡಿಸೆಂಬರ್ 2017 (16:00 IST)
ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಸಿಸಿಬಿ ಅವರಿಂದ ರವಿ ಬೆಳಗೆರೆ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಳಗೆರೆ ಆರೋಗ್ಯದ ನೆಪವೊಡ್ಡಿದ್ದಾರೆ.


ಆರೋಗ್ಯದ ನೆಪ ಹೇಳಿ ಬಂಧಿಸದಂತೆ ಸಿಸಿಬಿ ಅವರಲ್ಲಿ ರವಿಬೆಳಗೆರೆ ಮನವಿ ಮಾಡಿಕೊಂಡಿದ್ದಾರೆ. ತಾನು ಚಿಕಿತ್ಸೆ ಪಡೆದ ಚೀಟಿಗಳನ್ನು ಸಿಸಿಬಿ ಅವರಿಗೆ ತೋರಿಸಿ ಬಂಧಿಸದಂತೆ ಮನವಿ ಮಾಡಿಕೊಂಡಿದ್ದಾರೆ.

ಆದರೆ ಸರ್ಚ್ ವಾರೆಂಟ್  ಪಡೆದುಕೊಂಡು ಬಂದಿರುವ ಸಿಸಿಬಿ ಕೋರ್ಟ್ ಗೆ ಬೆಳಗೆರೆಯನ್ನು ಕರೆದೊಯ್ಯಲ್ಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments