Webdunia - Bharat's app for daily news and videos

Install App

ಸಿಸಿಬಿ ಎದುರು ರವಿ ಬೆಳಗೆರೆಯ ಹೈಡ್ರಾಮಾ!

Webdunia
ಶುಕ್ರವಾರ, 8 ಡಿಸೆಂಬರ್ 2017 (16:00 IST)
ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಸಿಸಿಬಿ ಅವರಿಂದ ರವಿ ಬೆಳಗೆರೆ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಳಗೆರೆ ಆರೋಗ್ಯದ ನೆಪವೊಡ್ಡಿದ್ದಾರೆ.


ಆರೋಗ್ಯದ ನೆಪ ಹೇಳಿ ಬಂಧಿಸದಂತೆ ಸಿಸಿಬಿ ಅವರಲ್ಲಿ ರವಿಬೆಳಗೆರೆ ಮನವಿ ಮಾಡಿಕೊಂಡಿದ್ದಾರೆ. ತಾನು ಚಿಕಿತ್ಸೆ ಪಡೆದ ಚೀಟಿಗಳನ್ನು ಸಿಸಿಬಿ ಅವರಿಗೆ ತೋರಿಸಿ ಬಂಧಿಸದಂತೆ ಮನವಿ ಮಾಡಿಕೊಂಡಿದ್ದಾರೆ.

ಆದರೆ ಸರ್ಚ್ ವಾರೆಂಟ್  ಪಡೆದುಕೊಂಡು ಬಂದಿರುವ ಸಿಸಿಬಿ ಕೋರ್ಟ್ ಗೆ ಬೆಳಗೆರೆಯನ್ನು ಕರೆದೊಯ್ಯಲ್ಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments