Webdunia - Bharat's app for daily news and videos

Install App

ಹೈವೋಲ್ಟೇಜ್ ಕದನ ಮಂಡ್ಯದಲ್ಲಿ ಭಾರೀ ಭದ್ರತೆ

Webdunia
ಸೋಮವಾರ, 20 ಮೇ 2019 (14:43 IST)
ದೇಶದಲ್ಲೇ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಚುನಾವಣೆ ಫಲಿತಾಂಶ ಮೇ 23ಕ್ಕೆ ಪ್ರಕಟವಾಗಲಿದ್ದು,
ಮತ ಎಣಿಕೆಗೆ ಸಕಲ ಸಿದ್ಧತೆಯಲ್ಲಿ ಜಿಲ್ಲಾಡಳಿತ ತೊಡಗಿದೆ.

ಮತ ಎಣಿಕೆಗೆ ಸಕಲ ಸಿದ್ದತೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೊಡಗಿದೆ. ಮಂಡ್ಯ ನಗರದ ಸರ್ಕಾರಿ ಸ್ವಾಯತ್ತ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಅದಕ್ಕಾಗಿ ಈಗಾಗಲೇ ಪೊಲೀಸ್, ಮಿಲಿಟರಿ ಪೋರ್ಸ್ ಗಳನ್ನ‌ ಭದ್ರತೆಗೆ ಕರೆಸಿಕೊಳ್ಳಲಾಗ್ತಿದೆ.

ಇನ್ನೂ ಕಾಲೇಜಿನ ಮೈದಾನದ ಬಳಿ ಬ್ಯಾರಿಕೇಡ್ ಹಾಗೂ ಕಂಬಗಳನ್ನ ಅಳವಡಿಸಲಾಗ್ತಿದ್ದು, ಅಭ್ಯರ್ಥಿಗಳ ಬೆಂಬಲಿಗರು ಕಾಲೇಜಿನ ಒಳ ಪ್ರವೇಶಿಸದಂತೆ ಭದ್ರತೆ ಕಲ್ಪಿಸಲಾಗ್ತಿದೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಿ, ಬೆಂಬಲಿಗರನ್ನು ತಡೆಯಲು ಹಾಗೂ ಮತಣಿಕೆ ಕೇಂದ್ರದ ಬಳಿ ವಿಜಯೋತ್ಸವ ಹಾಗೂ ಪಟಾಕಿ ಸಿಡಿಸದಂತೆ ಕ್ರಮ ಕೈಗೊಳ್ಳಲಾಗ್ತಿದೆ.

ಭದ್ರತೆಯ ಸಿದ್ಧತೆ ಬಲು ಜೋರಾಗಿ ಸಾಗಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments