Webdunia - Bharat's app for daily news and videos

Install App

ಹೊರ ರಾಜ್ಯದ ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ

Webdunia
ಶನಿವಾರ, 7 ಮೇ 2022 (19:57 IST)
ಹೊರ ರಾಜ್ಯದ ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಘಟನೆ ಚಿತ್ರದುರ್ಗದಲ್ಲಿ ಕಂಡು ಬಂದಿದೆ.. ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಹಿಂಭಾಗದ ಲಾಡ್ಜ್ ಮೇಲೆ ಮೈಸೂರು ಒಡನಾಡಿ ಸೇವಾ ಸಂಸ್ಥೆ ಪೊಲೀಸರ ಸಹಕಾರದೊಂದಿಗೆ ದಾಳಿ ನಡಿಸಿ ಮೂವರು ಪುರುಷರು, ಓರ್ವ ಯುವತಿಯನ್ನು ವಶಕ್ಕೆ ಪಡೆದಿದ್ದಾರೆ..ಮೈಸೂರು ಒಡನಾಡಿ ಸಂಸ್ಥೆ ಖಚಿತ ಮಾಹಿತಿ ಪಡೆದು ಚಿತ್ರದುರ್ಗ ಡಿಸಿಐಬಿ ಇನ್ಸ್​​ಪೆಕ್ಟರ್ ಕಿರಣ್ ಕುಮಾರ್ ನೇತೃತ್ವದಲ್ಲಿ ಪ್ರಜ್ವಲ್ ಲಾಡ್ಜ್ ಮೇಲೆ ದಾಳಿ ನಡೆಸಲಾಯ್ತು.. ಈ ವೇಳೆ ಲಾಡ್ಜ್ ಮ್ಯಾನೇಜರ್ ಹಗ್ಗದ ಸಹಾಯದಿಂದ ಜಿಗಿದು ಓಡಿ ಹೋಗಲು ಯತ್ನಿಸಿದಾಗ, ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಲಾಡ್ಜ್ ಒಳಗೆ ಹೋಗಿ ಪರಿಶೀಲನೆ ನಡೆಸಿದಾಗ ಲಾಡ್ಜ್ನ ಟಾಯ್ಲೆಟ್ ರೂಮಿನಲ್ಲಿ ಹೊರ ನೋಟಕ್ಕೆ ಗೋಡೆಯಂತೆ ಕಾಣಿಸುವ, ಗೋಡೆಯ ಒಳಗೆ ಅಡಗುತಾಣ ನಿರ್ಮಿಸಿಕೊಂಡು ಈ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಮುಂದಿನ ಸುದ್ದಿ
Show comments