Webdunia - Bharat's app for daily news and videos

Install App

ಹೈವೋಲ್ಟೇಜ್ ಪಂದ್ಯ - ಟೀಂ ಇಂಡಿಯಾ ಗೆಲ್ಲಲು 40 ಬಾಲ್ ಗಳಲ್ಲಿ 70 ರನ್ ಬೇಕು

Webdunia
ಬುಧವಾರ, 10 ಜುಲೈ 2019 (18:50 IST)
ವಿಶ್ವಕಪ್ ನ ಸೆಮಿಫೈನಲ್ ನಲ್ಲಿ ಸೆಣಸುತ್ತಿರುವ ಭಾರತ – ನ್ಯೂಜಿಲೆಂಡ್ ನಡುವಿನ ಕದನ ಹೈವೋಲ್ಟೇಜ್ ಟೆನ್ಶನ್ ಸೃಷ್ಟಿ ಮಾಡಿದೆ.

ನಿನ್ನೆ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ 211 ರನ್ ಗಳಿಸಿದ್ದಾಗ ಮಳೆ ಬಂದಿದ್ದರಿಂದ ಪಂದ್ಯ ಅರ್ಧಕ್ಕೇ ಸ್ಥಗಿತಗೊಂಡಿತು. ಮೀಸಲು ದಿನವಾದ ಇಂದು ಪಂದ್ಯ ಆರಂಭವಾಗಿದ್ದರೂ ಭಾರತದ ಪಾಲಿಗೆ ಆಘಾತಕಾರಿಯಾಗಿದೆ. ಇಂದು 50 ಓವರ್ ಗಳ ಕೋಟಾ ಪೂರೈಸಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿತು.

ಈ ಮೊತ್ತವನ್ನು ಭಾರತದ ಬಲಾಢ್ಯ ಬ್ಯಾಟ್ಸ್ ಮನ್ ಗಳು ಸುಲಭವಾಗಿ ಬೆನ್ನತ್ತಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ ತನ್ನ ಸರದಿ ಆರಂಭಿಸಿ ಭಾರತ ಇತ್ತೀಚೆಗಿನ ವರದಿ ಬಂದಾಗ ಪ್ರಮುಖ  6 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ ಹೀನಾಯ ಸ್ಥಿತಿಯಲ್ಲಿದೆ.

40 ಬಾಲ್ ಗಳಲ್ಲಿ 70 ರನ್ ಗಳಿಸಬೇಕಾದ ಒತ್ತಡದಲ್ಲಿ ಭಾರತ ಸಿಲುಕಿದೆ.

ಅದರಲ್ಲೂ ಇನ್ ಫಾರ್ಮ್ ಬ್ಯಾಟ್ಸ್ ಮನ್ ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಪೆವಿಲಿಯನ್ ಸೇರಿಕೊಂಡಿರುವುದು ಭಾರತದ ಪಾಲಿಗೆ ದೊಡ್ಡ ಆಘಾತವಾಗಿದೆ. ಹಿಂದೆ ಪಾಕಿಸ್ತಾನ ವಿರುದ್ಧವೂ ಭಾರತ ರನ್ ಚೇಸ್ ಮಾಡುವಾಗ ಇದೇ ಪರಿಸ್ಥಿತಿ ಎದುರಾಗಿತ್ತು. ಆಗ ಭಾರತ ಹೀನಾಯ ಸೋಲುಂಡಿದ್ದನ್ನು ಅಭಿಮಾನಿಗಳು ಮರೆತಿಲ್ಲ. ಈಗಲೂ ಭಾರತ ತಂಡ ಹೆಚ್ಚು ಕಮ್ಮಿ ಅದೇ ಪರಿಸ್ಥಿತಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments