ಗುಜರಾತ್‌ಗೆ ತೆರಳುವಂತೆ ಹೈಕಮಾಂಡ್ ಆದೇಶ ನೀಡಿಲ್ಲ: ಡಿಕೆಶಿ

Webdunia
ಭಾನುವಾರ, 3 ಡಿಸೆಂಬರ್ 2017 (12:26 IST)
ದೇಶದ ಗಮನ ಸೆಳೆದಿರುವ ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಹೈಕಮಾಂಡ್ ಆದೇಶ ನೀಡಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಅನೇಕ ರಾಷ್ಟ್ರೀಯ ನಾಯಕರಿರುವುದರಿಂದ, ನಾನು ಗುಜರಾತ್‌ಗೆ ಹೋಗುವ ಅಗತ್ಯವಿಲ್ಲ. ರಾಜ್ಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
 
ಅಹ್ಮದಾಬಾದ್‌ನಿಂದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಹ್ಮದ್ ಪಟೇಲ್ ಸ್ಪರ್ಧಿಸಿದಾಗ, ಗುಜರಾತ್ ಕಾಂಗ್ರೆಸ್ ಶಾಸಕರಿಗೆ ರಾಜ್ಯದಲ್ಲಿ ಆಶ್ರಯ ನೀಡಿದ್ದರು. ಇದರಿಂದ ಗುಜರಾತ್ ಶಾಸಕರೊಂದಿಗೆ ಆತ್ಮಿಯತೆ ಹೊಂದಿದ್ದರಿಂದ ಡಿಕೆಶಿ ಗುಜರಾತ್‌ಗೆ ತೆರಳಲಿದ್ದಾರೆ ಎನ್ನುವ ವರದಿಗಳು ಹರಡಿದ್ದವು.
 
ಗುಜರಾತ್‌ನಲ್ಲಿ ಪ್ರಧಾನಿ ಮತ್ತು ರಾಹುಲ್ ಗಾಂಧಿ ಮಧ್ಯೆ ಬಿರುಸಿನ ಪ್ರಚಾರ ನಡೆದಿದ್ದು, ಯಾವ ಪಕ್ಷ ಗೆದ್ದು ಸರಕಾರ ರಚಿಸಲಿದೆ ಎನ್ನುವ ಕುತೂಹಲ ತೀವ್ರಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments