Webdunia - Bharat's app for daily news and videos

Install App

ಆಯ್ಕೆಯಾದ ಅಭ್ಯರ್ಥಿಗಳಿಗೆ ಸಮನ್ಸ್: ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Webdunia
ಬುಧವಾರ, 20 ಆಗಸ್ಟ್ 2014 (12:01 IST)
1998, 99, 2004ಕ ಕೆಪಿಎಸ್‌ಸಿ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಮನ್ಸ್ ನೀಡಲು ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಕುರಿತು ಸಾರ್ವಜನಿಕ ಪ್ರಕಟಣೆ ನೀಡಲು ಸೂಚನೆ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿದರು.  ವಿಚಾರಣೆಯಾಗಿ ಅಂತಿಮ ತೀರ್ಪು ಬರುವವರೆಗೆ ಈ ಅಭ್ಯರ್ಥಿಗಳು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಆಯ್ಕೆಯಾಗಿ ಈಗಾಗಲೇ ಹುದ್ದೆ ನಿರ್ವಹಿಸುತ್ತಿರುವ ಉದ್ಯೋಗಿಗಳ ಭವಿಷ್ಯ ಕೋರ್ಟ್ ತೀರ್ಪನ್ನು ಆಧರಿಸಲಿದೆ.  2011ರ ಕೆಪಿಎಸ್‌ಸಿ ನೇಮಕಾತಿ ರದ್ದತಿ ನಡುವೆ 1998, 99, 2004ರ ಕೆಪಿಎಸ್‌ಸಿ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಬಗ್ಗೆ ದೂರು ನೀಡಲಾಗಿತ್ತು. ಏತನ್ಮದ್ಯೆ 2011ರ ನೇಮಕಾತಿಯಲ್ಲಿ ಕೆಪಿಎಸ್‌ಸಿಯ ಇತರ 6 ಮಂದಿ ಸದಸ್ಯರನ್ನು ಅಮಾನತುಗೊಳಿಸಿ ಎಂದು ಕಾಂಗ್ರೆಸ್ ವಕ್ತಾರ ದಿವಾಕರ್ ಆಗ್ರಹಿಸಿದ್ದಾರೆ.

6ಮಂದಿ ಸದಸ್ಯರೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಸದಸ್ಯರು ಲೂಟಿ ಮಾಡಿದ ಹಣ ಪ್ರಾದೇಶಿಕ ಪಕ್ಷಗಳಿಗೆ ಹಂಚಿಕೆಯಾಗಿದೆ. ಜೆಡಿಎಸ್ ಪಕ್ಷಕ್ಕೂ ಹಣ ಹಂಚಿಕೆಯಾಗಿದೆ ಎಂದು ದಿವಾಕರ್ ತಿಳಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments