ಅರಣ್ಯದಲ್ಲಿನ ಅಗ್ನಿ ಅವಘಡಕ್ಕೆ ಹೆದ್ದಾರಿ ಬಂದ್!

Webdunia
ಶನಿವಾರ, 23 ಫೆಬ್ರವರಿ 2019 (17:09 IST)
ಬಂಡೀಪುರ ಅರಣ್ಯದಲ್ಲಿ ಮತ್ತೆ ಅಗ್ನಿಯ ರುದ್ರ ನರ್ತನ ಕಾಣಿಸಿಕೊಂಡಿದೆ. ಇದರಿಂದಾಗಿ ಸುತ್ತಲಿನ ಜನರು ಹಾಗೂ ವಾಹನಗಳ ಸವಾರರು ಪರದಾಡುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಊಟಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 67ರ ಬಳಿಯಲ್ಲೇ ಹೊತ್ತಿ ಉರಿಯುತ್ತಿರುವ ಅರಣ್ಯದಿಂದಾಗಿ ಸುತ್ತೆಲ್ಲ ದಟ್ಟ ಹೊಗೆ ಆವರಿಸಿದೆ. ಮೆಲುಕಾಮನಹಳ್ಳಿ ಬಳಿಯಲ್ಲೇ ವಾಹನಗಳನ್ನು ತಡೆಯುತ್ತಿರುವ ಸಿಬ್ಬಂದಿ, ಸಂಚಾರ ಸ್ಥಗಿತಗೊಳಿಸಿದ್ದಾರೆ.

ಮೆಲುಕಾಮನಹಳ್ಳಿ, ಜಕ್ಕಳ್ಳಿ, ಮಂಗಲ ಪ್ರದೇಶದ ಸುತ್ತಲಿನ ಗುಡ್ಡಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿದ್ದರೂ, ಕೆನ್ನಾಲಿಗೆ ವ್ಯಾಪಕವಾಗಿ ಚಾಚಿರುವುದರಿಂದ ಬೆಂಕಿ ನಂದಿಸಲು ಹೆಚ್ಚಿನ ಶ್ರಮ ಪಡಬೇಕಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments