Webdunia - Bharat's app for daily news and videos

Install App

ಅರಣ್ಯದಲ್ಲಿನ ಅಗ್ನಿ ಅವಘಡಕ್ಕೆ ಹೆದ್ದಾರಿ ಬಂದ್!

Webdunia
ಶನಿವಾರ, 23 ಫೆಬ್ರವರಿ 2019 (17:09 IST)
ಬಂಡೀಪುರ ಅರಣ್ಯದಲ್ಲಿ ಮತ್ತೆ ಅಗ್ನಿಯ ರುದ್ರ ನರ್ತನ ಕಾಣಿಸಿಕೊಂಡಿದೆ. ಇದರಿಂದಾಗಿ ಸುತ್ತಲಿನ ಜನರು ಹಾಗೂ ವಾಹನಗಳ ಸವಾರರು ಪರದಾಡುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಊಟಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 67ರ ಬಳಿಯಲ್ಲೇ ಹೊತ್ತಿ ಉರಿಯುತ್ತಿರುವ ಅರಣ್ಯದಿಂದಾಗಿ ಸುತ್ತೆಲ್ಲ ದಟ್ಟ ಹೊಗೆ ಆವರಿಸಿದೆ. ಮೆಲುಕಾಮನಹಳ್ಳಿ ಬಳಿಯಲ್ಲೇ ವಾಹನಗಳನ್ನು ತಡೆಯುತ್ತಿರುವ ಸಿಬ್ಬಂದಿ, ಸಂಚಾರ ಸ್ಥಗಿತಗೊಳಿಸಿದ್ದಾರೆ.

ಮೆಲುಕಾಮನಹಳ್ಳಿ, ಜಕ್ಕಳ್ಳಿ, ಮಂಗಲ ಪ್ರದೇಶದ ಸುತ್ತಲಿನ ಗುಡ್ಡಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿದ್ದರೂ, ಕೆನ್ನಾಲಿಗೆ ವ್ಯಾಪಕವಾಗಿ ಚಾಚಿರುವುದರಿಂದ ಬೆಂಕಿ ನಂದಿಸಲು ಹೆಚ್ಚಿನ ಶ್ರಮ ಪಡಬೇಕಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments