ಹಿಜಾಬ್ ಅಂತಿಮ ತೀರ್ಪಿಗಾಗಿ ವಾದ ಮಂಡನೆ ಏನು?

Webdunia
ಗುರುವಾರ, 17 ಫೆಬ್ರವರಿ 2022 (11:29 IST)
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ, ದೇವದತ್ ಕಾಮತ್ ಇವತ್ತು ವಾದ ಮುಂದುವರಿಸಲಿದ್ದಾರೆ.
 
ಅಲ್ದೆ, ತರಗತಿಯೊಳಗೆ ಹಿಜಾಬ್ ಧರಿಸುವುದು ಧಾರ್ಮಿಕ ಅಗತ್ಯತೆಯೇ? ಧಾರ್ಮಿಕ ಆಚರಣೆಯ ಮೂಲ ಅಂಶ ಎಂದು ಮನವರಿಕೆಗೆ ಯತ್ನಿಸಲು ಮುಂದಾಗೋ ಸಾಧ್ಯತೆ ಇದೆ.

ಇನ್ನು, ಎರಡೂ ಕಡೆಯಿಂದ್ಲೂ ಶಿರೂರು ಮಠ ಕೇಸ್ ಉಲ್ಲೇಖ ಮಾಡಬಹುದು. ಅಲ್ದೆ, ಯಾವುದು ಅತ್ಯಗತ್ಯ ಆಚರಣೆ. ಯಾವುದು ಅಲ್ಲ ಎಂದು ವಿಶ್ಲೇಷಣೆ ಮಾಡಬಹುದು.

ಜೊತೆಗೆ ಖುರಾನ್ನಲ್ಲಿ ಯಾವುದು ಕಡ್ಡಾಯ ಆಚರಣೆ, ಯಾವುದಲ್ಲ ಅಂತಾ ಎಜಿ ವಾದ ಮಂಡಿಸುವ ಸಾಧ್ಯತೆ ಇದೆ. ಸದ್ಯ ಈಗಾಗಲೇ ರಾಜ್ಯ ಸರ್ಕಾರ ವಿವರವಾದ ಆಕ್ಷೇಪಣೆ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಖಿಲೇಶ್ ಯಾದವ್ ಮಗಳ ಸಹಾಯಕ್ಕೆ ಬಂದ ಯೋಗಿ ಆದಿತ್ಯನಾಥ್: ರಾಜಕೀಯ ಏನೇ ಇರಲಿ, ಅವಳೂ ಮಗಳು ಎಂದ ಯೋಗಿಗೆ ಭಾರೀ ಮೆಚ್ಚುಗೆ

ಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಫಲಾನುಭವಿಗಳು ತಪ್ಪದೇ ಗಮನಿಸಿ

ಡ್ರಿಂಕ್ಸ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರು ಹೇಳಿದ್ದ ಈ ಟಿಪ್ಸ್ ನೋಡಿ

ಅಮೆರಿಕ, ಇರಾನ್ ಯುದ್ಧ ಅಂತ್ಯ ಘೋಷಿಸಿದ ಡೊನಾಲ್ಡ್ ಟ್ರಂಪ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಈ ವಾರ ಭಾರೀ ಮಳೆ, ರೆಡ್ ಅಲರ್ಟ್

ಮುಂದಿನ ಸುದ್ದಿ
Show comments