Webdunia - Bharat's app for daily news and videos

Install App

ಸೋಮವಾರ ಕ್ಕೆ ಹಿಜಾಬ್ ವಿಚಾರಣೆ ಮುಂದೂಡಿಕೆ

Webdunia
ಗುರುವಾರ, 10 ಫೆಬ್ರವರಿ 2022 (16:08 IST)
ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿದೆ.
ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.
 
ಈಗ ಅರ್ಜಿಗಳ ವಿಚಾರಣೆಗೆ ವಿಶೇಷ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣ ಪೀಠ ಗುರುವಾರ ಮಧ್ಯಾಹ್ನ 2.30ರಿಂದ ಅರ್ಜಿ ವಿಚಾರಣೆ ನಡೆಯಲಿದೆ.
 
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದು, ಗುರುವಾರವೇ ವಿಚಾರಣೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡುಗೆ ಮಾಡುತ್ತಿದ್ದಾಗ ಬಾಂಬ್ ನಂತೆ ಸಿಡಿದ ಕುಕ್ಕರ್, ಮಹಿಳೆಗೆ ಆಗಿದ್ದೇನು ನೋಡಿ Video

ಜನರು ದಂಗೆ ಏಳುವ ಮುನ್ನ ವಿಧಾನಸಭೆ ವಿಸರ್ಜಿಸಿ: ವಿಜಯೇಂದ್ರ

ಆನ್ ಲೈನ್ ಆರ್ಡರ್ ಡೆಲಿವರಿ ಆಗಿದೆ ಎಂದು ಮೆಸೇಜ್ ಬಂತು, ವಸ್ತು ಸಿಗಲಿಲ್ಲ: ಸಿಸಿಟಿವಿ ನೋಡಿದ ಗ್ರಾಹಕ ನಡೆದಿದ್ದು ನೋಡಿ ಶಾಕ್ Video

ಸಿಎಂಗೆ ಸ್ಟೀಲ್ ಪ್ಲೇಟ್, ರೈತರಿಗೆ ಪೇಪರ್ ಪ್ಲೇಟ್ ಎಂದು ಕಾಲೆಳೆದ ಬಿಜೆಪಿಗೆ ನೀವು ಬ್ರ್ಯಾಂಡೆಡ್ ಟೀ ಪೌಡರ್ ಕೇಳಿದ್ರಿ ಎಂದ ಕಾಂಗ್ರೆಸ್ video

ಕಸ ಹಾಕಬೇಡ ಎಂದಿದ್ದಕ್ಕೆ ರೊಚ್ಚಿಗೆದ್ದಳು.. ಪೋಡ ಎಂದು ಪೌರ ಕಾರ್ಮಿಕರತ್ತ ಕಲ್ಲೆಸೆದ ಯುವತಿ Video

ಮುಂದಿನ ಸುದ್ದಿ
Show comments