ಸೋಮವಾರ ಕ್ಕೆ ಹಿಜಾಬ್ ವಿಚಾರಣೆ ಮುಂದೂಡಿಕೆ

Webdunia
ಗುರುವಾರ, 10 ಫೆಬ್ರವರಿ 2022 (16:08 IST)
ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿದೆ.
ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.
 
ಈಗ ಅರ್ಜಿಗಳ ವಿಚಾರಣೆಗೆ ವಿಶೇಷ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣ ಪೀಠ ಗುರುವಾರ ಮಧ್ಯಾಹ್ನ 2.30ರಿಂದ ಅರ್ಜಿ ವಿಚಾರಣೆ ನಡೆಯಲಿದೆ.
 
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದು, ಗುರುವಾರವೇ ವಿಚಾರಣೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಲ್ ಅಂಗಡಿಯಲ್ಲಿ 10 ರೂ ಕೊಟ್ಟು ಝುಲ್ಮುರಿ ಖರೀದಿಸಿ ಸುತ್ತಲಿದ್ದವರಿಗೂ ಹಂಚಿದ ಪ್ರಧಾನಿ ಮೋದಿ Video

ಯಶಸ್ಸಿನ ಲಾಭ ಮೋದಿಗೆ ಸಿಗುತ್ತದೆ ಎಂಬ ಭಯ ಕಾಂಗ್ರೆಸ್‍ಗೆ: ತೇಜಸ್ವಿ ಸೂರ್ಯ

ರಾಹುಲ್ ಗಾಂಧಿ ಭಾಷಣ ಮಾಡಿದ್ದೇನೋ, ಟ್ರಾನ್ಸ್ ಲೇಟರ್ ಹೇಳ್ತಿರೋದು ಇನ್ನೇನೋ: Video

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ಬಿಜೆಪಿ ರಾಜಕೀಯ ಸರ್ಜಿಕಲ್ ಸ್ಟ್ರೈಕ್‌ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಸಂದರ್ಶಕರ ಮೇಲೆ ಕಲ್ಲೆಸೆಯಲು ಮುಂದಾದ ಮರಿ ಚಿಂಪಾಂಜಿ, ತಾಯಿ ಚಿಂಪಾಂಜಿ ಏನ್ ಮಾಡ್ತು ನೋಡಿ, Video

ಮುಂದಿನ ಸುದ್ದಿ
Show comments