Webdunia - Bharat's app for daily news and videos

Install App

ಹಿಜಾಬ್ ವಿಚಾರಣೆ ಹೈಕೋರ್ಟ್ ನಲ್ಲಿ ಮತ್ತೆ ಮುಂದೆ

Webdunia
ಗುರುವಾರ, 24 ಫೆಬ್ರವರಿ 2022 (15:28 IST)
ಹಿಜಾಬ್​ ಕುರಿತ ರಿಟ್ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ಆರಂಭವಾಗಿದೆ. ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡನೆ ಮಾಡಲಿದ್ದಾರೆ. ಶಿಕ್ಷಕರ ದೂರಿನ ಮೇರೆಗೆ ಒಂದು ಎಫ್‌ಐಆರ್ ದಾಖಲಾಗಿದೆ. ಈ FIRನ ದಾಖಲೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಉಪನ್ಯಾಸಕರ ಪರ ವಕೀಲ ಗುರು ಕೃಷ್ಣಕುಮಾರ್ ವಾದ ಮಂಡನೆ ಮಾಡಲಿ ದ್ದಾರೆ. ವಿದ್ಯಾರ್ಥಿಗಳಿಗೆ ತಾರತಮ್ಯರಹಿತ ಶಿಕ್ಷಣಕ್ಕಾಗಿ ಸಮವಸ್ತ್ರ ಮಾಡಲಾಗಿದೆ. ಸಮವಸ್ತ್ರ ನಿಯಮವನ್ನು ಸಂವಿಧಾನದ 25(1) ಆಧರಿಸಿ ಪ್ರಶ್ನಿಸಬಾರದು. ಜಾತಿ, ಧರ್ಮ, ಅಂತಸ್ತುಗಳ ತಾರತಮ್ಯ ಇರಬಾರದು ಎಂದು ಗುರು ಕೃಷ್ಣಕುಮಾರ್ ವಾದ ಮಂಡನೆ ಮಾಡುತ್ತಿದ್ದಾರೆ.
 
ಜಾತ್ಯಾತೀತ ಶಿಕ್ಷಣ ನೀಡುವುದು ಶಿಕ್ಷಣ ಸಂಸ್ಥೆಗಳ ಕರ್ತವ್ಯವಾಗಿದೆ. ಆದಿಶಂಕರ ಶಿವಾಚಾರ್ಯ vs ತಮಿಳುನಾಡು ಕೇಸ್​ನ ತೀರ್ಪು ಪರಿಶೀಲಿಸಬೇಕು. ಜಾತ್ಯಾತೀತ ಶಿಕ್ಷಣ ನೀಡುವುದಕ್ಕಾಗಿ ನಿಯಮ ರೂಪಿಸಲಾಗಿದೆ. ಧಾರ್ಮಿಕ ಆಚರಣೆಗಾಗಿ ನಿಯಮ ರೂಪಿಸಲಾಗಿಲ್ಲ. ಧಾರ್ಮಿಕ ಸ್ವಾತಂತ್ರ್ಯದಲ್ಲಿ ಮಧ್ಯಪ್ರವೇಶಿಸುವುದು ಸರ್ಕಾರದ ಆದೇಶದ ಉದ್ದೇಶವಲ್ಲ. ಜಾತ್ಯಾತೀತ ಶಿಕ್ಷಣ ನೀಡುವಂತೆ ಮಾಡುವುದು ಆದೇಶದ ಉದ್ದೇಶವಾಗಿದೆ ಎಂದು ಪ್ರತಿವಾದಿಗಳ ವಾದಮಂಡನೆ ಮುಕ್ತಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments