ಹಿಜಾಬ್ ವಿಚಾರಣೆ ಹೈಕೋರ್ಟ್ ನಲ್ಲಿ ಮತ್ತೆ ಮುಂದೆ

Webdunia
ಗುರುವಾರ, 24 ಫೆಬ್ರವರಿ 2022 (15:28 IST)
ಹಿಜಾಬ್​ ಕುರಿತ ರಿಟ್ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ಆರಂಭವಾಗಿದೆ. ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡನೆ ಮಾಡಲಿದ್ದಾರೆ. ಶಿಕ್ಷಕರ ದೂರಿನ ಮೇರೆಗೆ ಒಂದು ಎಫ್‌ಐಆರ್ ದಾಖಲಾಗಿದೆ. ಈ FIRನ ದಾಖಲೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಉಪನ್ಯಾಸಕರ ಪರ ವಕೀಲ ಗುರು ಕೃಷ್ಣಕುಮಾರ್ ವಾದ ಮಂಡನೆ ಮಾಡಲಿ ದ್ದಾರೆ. ವಿದ್ಯಾರ್ಥಿಗಳಿಗೆ ತಾರತಮ್ಯರಹಿತ ಶಿಕ್ಷಣಕ್ಕಾಗಿ ಸಮವಸ್ತ್ರ ಮಾಡಲಾಗಿದೆ. ಸಮವಸ್ತ್ರ ನಿಯಮವನ್ನು ಸಂವಿಧಾನದ 25(1) ಆಧರಿಸಿ ಪ್ರಶ್ನಿಸಬಾರದು. ಜಾತಿ, ಧರ್ಮ, ಅಂತಸ್ತುಗಳ ತಾರತಮ್ಯ ಇರಬಾರದು ಎಂದು ಗುರು ಕೃಷ್ಣಕುಮಾರ್ ವಾದ ಮಂಡನೆ ಮಾಡುತ್ತಿದ್ದಾರೆ.
 
ಜಾತ್ಯಾತೀತ ಶಿಕ್ಷಣ ನೀಡುವುದು ಶಿಕ್ಷಣ ಸಂಸ್ಥೆಗಳ ಕರ್ತವ್ಯವಾಗಿದೆ. ಆದಿಶಂಕರ ಶಿವಾಚಾರ್ಯ vs ತಮಿಳುನಾಡು ಕೇಸ್​ನ ತೀರ್ಪು ಪರಿಶೀಲಿಸಬೇಕು. ಜಾತ್ಯಾತೀತ ಶಿಕ್ಷಣ ನೀಡುವುದಕ್ಕಾಗಿ ನಿಯಮ ರೂಪಿಸಲಾಗಿದೆ. ಧಾರ್ಮಿಕ ಆಚರಣೆಗಾಗಿ ನಿಯಮ ರೂಪಿಸಲಾಗಿಲ್ಲ. ಧಾರ್ಮಿಕ ಸ್ವಾತಂತ್ರ್ಯದಲ್ಲಿ ಮಧ್ಯಪ್ರವೇಶಿಸುವುದು ಸರ್ಕಾರದ ಆದೇಶದ ಉದ್ದೇಶವಲ್ಲ. ಜಾತ್ಯಾತೀತ ಶಿಕ್ಷಣ ನೀಡುವಂತೆ ಮಾಡುವುದು ಆದೇಶದ ಉದ್ದೇಶವಾಗಿದೆ ಎಂದು ಪ್ರತಿವಾದಿಗಳ ವಾದಮಂಡನೆ ಮುಕ್ತಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments