ಚಿತ್ರದುರ್ಗದಲ್ಲೂ ಹಿಜಾಬ್ ವಿವಾದ ಎಂಟ್ರಿ

Webdunia
ಗುರುವಾರ, 17 ಫೆಬ್ರವರಿ 2022 (09:23 IST)
ಕೋಟೆನಾಡು ಚಿತ್ರದುರ್ಗಕ್ಕೂ ಹಿಜಾಬ್ ವಿವಾದ ಎಂಟ್ರಿಯಾದ ಹಿನ್ನೆಲೆ ಇಂದು ಮತ್ತೆ ಹಿಜಾಬ್ ಧರಿಸಿ ಬಂದು ಧರಣಿ ಮಾಡುವ ಸಾಧ್ಯತೆಯಿದೆ.
ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುವುದಾಗಿ ಪಟ್ಟು ಬಿದ್ದಿದ್ದಾರೆ. ನಿನ್ನೆ ಹಲವು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬಳಿ ಧರಣಿ ನಡೆಸಿದ್ದರು.

ಪಿಯು ಕಾಲೇಜಿನಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಕೋರ್ಟ್ ಆದೇಶ ಪಾಲನೆಗೆ ಡಿಸಿ ಕವಿತಾ ಮನ್ನಿಕೇರಿ ಸೂಚಿಸಿದ್ದರು. ಡಿಸಿ ಮಾತಿಗೂ ಸಹಮತ ನೀಡದೆ ವಿದ್ಯಾರ್ಥಿಗಳು ಮನೆಗೆ ತೆರಳಿದ್ದರು.

ನಿನ್ನೆ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮನೆಗೆ ವಾಪಸ್ ತೆರಳಿದ್ದರು. ಇಂದು ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬರುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಕಾಲೇಜುಗಳ ಬಳಿ ಪೊಲೀಸರು ನಿಗಾ ವಹಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ತವ್ಯದ ವೇಳೆ ಮೃತಪಟ್ಟ ಎಸ್ಐಆರ್ ಅಧಿಕಾರಿ ಭುವನಾ ಕುಟುಂಬಕ್ಕೆ ಡಿಸಿಎಂ ಭರ್ಜರಿ ಪರಿಹಾರ

ನಗು ನಗುತ್ತಾ ಗಂಡನ ಮನೆಗೆ ಹೋಗಿದ್ದವಳು..ಮದುವೆಯಾದ ಕೆಲವೇ ದಿನಕ್ಕೆ ಸಾವು: ದೆಹಲಿಯ ಆಕೃತಿ ಸಾವಿನ ಹಿಂದೆ ಅನುಮಾನ Video

ಅಯೋಧ್ಯೆ ರಾಮನ ದುಡ್ಡಿಗೆ ಕನ್ನಡ ಹಾಕಿದ 8 ಆರೋಪಿಗಳ ಹಿನ್ನಲೆ ಇಲ್ಲಿದೆ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ ಗಮನಿಸಿ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಮುಂದಿನ ಸುದ್ದಿ
Show comments