Daily Horoscope

ಹಿಜಾಬ್ ಘರ್ಷಣೆ ಕಾರಣವಾದರನ್ನು ಬಂಧಿಸಿ

Webdunia
ಶುಕ್ರವಾರ, 18 ಫೆಬ್ರವರಿ 2022 (16:20 IST)
ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿ ಕೇಸರಿ ಶಾಲು ಮತ್ತು ಪೇಟವನ್ನು ಕೊಟ್ಟವರ ಬಗ್ಗೆ ಕೂಡಲೇ ತನಿಖೆ ನಡೆಸಬೇ ಕೆಂದು ಯು.ಟಿ.ಖಾದರ್ ಗೃಹ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಮನವಿ ಮಾಡಿರುವ ಯು.ಟಿ.ಖಾದರ್, ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದಂತಹ ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಶಿರವಸ್ತ್ರಕ್ಕೆ ಸಂಬಂ ಧಪಟ್ಟ ವಿವಾದ ಇದೀಗ ರಾಜ್ಯಾದ್ಯಂತ ಪ್ರತಿಧ್ವನಿಸುತ್ತಿದೆ.
ಹೈಕೋರ್ಟ್ ಮೆಟ್ಟಿಲೇರಿದೆ. ಉಡುಪಿಯಲ್ಲಿ ಈ ವಿವಾದ ಹೇಗೆ ಪ್ರಾರಂಭವಾಯಿತು? ಇದರಿಂದೇ ಯಾರು ಇದ್ದಾರೆ ಎಂಬ ತನಿಖೆ ಮಾಡಬೇಕೆಂದು ಸ್ಥಳೀಯ ಶಾಸಕರ ಕೋರಿಕೆ ಮೇರೆಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದೀರಿ. ಇದರ ಜೊತೆಗೆ ಕುಂದಾಪುರದ ಭಂಡಾರ್ಕರ್ ಕಾಲೇಜು, ಉಡುಪಿಯ ಎಂ.ಜಿ.ಎಂ ಕಾಲೇಜು ಹಾಗೂ ಮಂಡ್ಯದ ಪಿ.ಇ.ಎಸ್. ಕಾಲೇಜಿನಲ್ಲಿ ನಡೆದ ಸಮಸ್ಯೆಗೆ ಕಾರಣಕರ್ತರು ಯಾರು? ಮುಗ್ದ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿ ಶಾಲು ಮತ್ತು ಪೇಟವನ್ನು ಕೊಟ್ಟವರು ಯಾರೆಂದು ಕೂಡಲೇ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments