Webdunia - Bharat's app for daily news and videos

Install App

ಹಿಜಾಬ್ ಘರ್ಷಣೆ ಕಾರಣವಾದರನ್ನು ಬಂಧಿಸಿ

Webdunia
ಶುಕ್ರವಾರ, 18 ಫೆಬ್ರವರಿ 2022 (16:20 IST)
ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿ ಕೇಸರಿ ಶಾಲು ಮತ್ತು ಪೇಟವನ್ನು ಕೊಟ್ಟವರ ಬಗ್ಗೆ ಕೂಡಲೇ ತನಿಖೆ ನಡೆಸಬೇ ಕೆಂದು ಯು.ಟಿ.ಖಾದರ್ ಗೃಹ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಮನವಿ ಮಾಡಿರುವ ಯು.ಟಿ.ಖಾದರ್, ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದಂತಹ ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಶಿರವಸ್ತ್ರಕ್ಕೆ ಸಂಬಂ ಧಪಟ್ಟ ವಿವಾದ ಇದೀಗ ರಾಜ್ಯಾದ್ಯಂತ ಪ್ರತಿಧ್ವನಿಸುತ್ತಿದೆ.
ಹೈಕೋರ್ಟ್ ಮೆಟ್ಟಿಲೇರಿದೆ. ಉಡುಪಿಯಲ್ಲಿ ಈ ವಿವಾದ ಹೇಗೆ ಪ್ರಾರಂಭವಾಯಿತು? ಇದರಿಂದೇ ಯಾರು ಇದ್ದಾರೆ ಎಂಬ ತನಿಖೆ ಮಾಡಬೇಕೆಂದು ಸ್ಥಳೀಯ ಶಾಸಕರ ಕೋರಿಕೆ ಮೇರೆಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದೀರಿ. ಇದರ ಜೊತೆಗೆ ಕುಂದಾಪುರದ ಭಂಡಾರ್ಕರ್ ಕಾಲೇಜು, ಉಡುಪಿಯ ಎಂ.ಜಿ.ಎಂ ಕಾಲೇಜು ಹಾಗೂ ಮಂಡ್ಯದ ಪಿ.ಇ.ಎಸ್. ಕಾಲೇಜಿನಲ್ಲಿ ನಡೆದ ಸಮಸ್ಯೆಗೆ ಕಾರಣಕರ್ತರು ಯಾರು? ಮುಗ್ದ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿ ಶಾಲು ಮತ್ತು ಪೇಟವನ್ನು ಕೊಟ್ಟವರು ಯಾರೆಂದು ಕೂಡಲೇ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments