ಹಿಜಾಬ್ ವಿವಾದ ಸಿದ್ದರಾಮಯ್ಯ ಕಿಡಿ

Webdunia
ಬುಧವಾರ, 9 ಫೆಬ್ರವರಿ 2022 (16:23 IST)
ಹಿಜಾಬ್ ವಿವಾದದ ಹಿಂದೆ ಇರುವ ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಜನರಿಗೆ ತಿಳಿಸಲಿ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್-ಕೇಸರಿ ಶಾಲು ವಿವಾದ ಹೊತ್ತಿ ಉರಿಯತೊಡಗಿದ ನಂತರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಇದರ ಹಿಂದೆ ಎಸ್ ಡಿಪಿಐ- ಸಿಎಫ್ ಐ ಇರಬಹುದೆಂಬ ಶಂಕೆ ಮೂಡಿದೆಯಂತೆ.
ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಅಪರಾಧ ಹೌದಾದರೆ ಮೊದಲು ಈ ಪುಂಡು ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ ಮುಖ್ಯಮಂತ್ರಿಗಳೇ ಎಂದು ತಿಳಿಸಿದ್ದಾರೆ. ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ದ ಕ್ರಮ ಯಾ ವಾಗ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments