ಹಿಜಾಬ್ ಸಮರ - TC ಹಿಂಪಡೆದ ಸ್ಟೂಡೆಂಟ್ಸ್​

Webdunia
ಬುಧವಾರ, 24 ಆಗಸ್ಟ್ 2022 (18:54 IST)
ಕರಾವಳಿಯಲ್ಲಿ ಹಿಜಾಬ್ ಸಮರ ಮುಂದುವರಿದ ಪರಿಣಾಮ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಅವಕಾಶ ಇಲ್ಲದ ಕಾಲೇಜುಗಳಿಂದ TC ಹಿಂಪಡೆದಿದ್ದಾರೆ. ದ.ಕ‌ನ್ನಡ, ಉಡುಪಿ, ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಶೇ.16 ಮುಸ್ಲಿಂ ವಿದ್ಯಾರ್ಥಿನಿಯರು TC ತೆಗೆದು ಖಾಸಗಿ ಕಾಲೇಜು ಸೇರಿದ್ದಾರೆ. ದ.ಕನ್ನಡ & ಉಡುಪಿಯಲ್ಲಿ 900 ಮುಸ್ಲಿಂ ವಿದ್ಯಾರ್ಥಿನಿಯರ ಪೈಕಿ 145 ಮಂದಿ TC ಹಿಂಪಡೆದಿದ್ದಾರೆ. ವಿದ್ಯಾರ್ಥಿನಿಯರು TC ಪಡೆಯಲು ಕಾರಣ ಶಿಕ್ಷಣ ಸಚಿವರ ತಾರತಮ್ಯ ಎಂದು ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಹಂಪನಕಟ್ಟೆ ವಿವಿ ಕಾಲೇಜಿನ ವಿದ್ಯಾರ್ಥಿನಿಯಾದ ಗೌಸಿಯಾ, ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ ಕಾಲೇಜಿನಿಂದ ಟಿಸಿ ಪಡೆದಿದ್ದಾಳೆ. ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ ಶಿಕ್ಷಣ ಪಡೆಯಲು ಬಿಜೆಪಿ ಸರಕಾರ ಬಿಡಲಿಲ್ಲ. ತುಂಡು ಬಟ್ಟೆಯನ್ನೇ ದೊಡ್ಡ ವಿವಾದವನ್ನಾಗಿ ಮಾಡಿದ್ದಾರೆ. ಇದರಿಂದ ಪರೋಕ್ಷವಾಗಿ ಸರ್ಕಾರಿ ಕಾಲೇಜುಗಳಿಗೆ ಹೊಡೆತ ಬೀಳಲಿದೆ. ಇಡೀ ರಾಜ್ಯಾದ್ಯಂತ 30 ಶೇ.ಕ್ಕೂ ಅಧಿಕ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ವಿದ್ಯಾರ್ಥಿನಿ ಗೌಸಿಯಾ ಹೇಳಿಕೆ ನೀಡಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಷ್ಟು ಪುಟ್ಟ ಬಾಲಕಿ.. ಸಿಗರೇಟು ಸೇದುತ್ತಿದ್ದಾಳೆ ನೋಡಿ Video

ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಬಿಡುಗಡೆ: ಮೋದಿ ಸರ್ಕಾರದಿಂದ ಬಡವರಿಗೆ ಗಿಫ್ಟ್

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆ ಸೂಚನೆ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮುಂದಿನ ಸುದ್ದಿ
Show comments