Webdunia - Bharat's app for daily news and videos

Install App

ಹಿಜಬ್ ವಿವಾದ ಜೀವಂತವಾಗಿರಿಸಲು ಪ್ರಯತ್ನಿಸುತ್ತಾರೆ : ನಾಗೇಶ್

Webdunia
ಶನಿವಾರ, 19 ಫೆಬ್ರವರಿ 2022 (10:52 IST)
ತುಮಕೂರು : ಯಾರು ಮಕ್ಕಳನ್ನು ಪ್ರಚೋದಿಸಿ ಧರ್ಮ ಶಿಕ್ಷಣಕ್ಕಿಂತ ಮುಖ್ಯ ಎಂದು ಹೇಳಿಕೊಟ್ಟಿದ್ದಾರೆ.

ಅವರುಗಳು ಹಿಜಬ್ ವಿವಾದವನ್ನು ಇನ್ನೊಂದಿಷ್ಟು ದಿನ ಉಳಿಸಿಕೊಳ್ಳಲು ಪ್ರಯತ್ನ ಪಡುತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.

ಸಿದ್ದಗಂಗಾ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮಾಜದ ಅನೇಕ ಜನರು ಕೋರ್ಟನ್ನು ಮಧ್ಯಂತರ ತೀರ್ಪಿನ ಪರವಾಗಿ ಇದ್ದಾರೆ. ಅನೇಕ ಸಂಸ್ಥೆಗಳು ಕೋರ್ಟ್ ತೀರ್ಪಿನಂತೆ ನಡೆದುಕೊಂಡಿದ್ದಾರೆ. ಆದರೆ ಕೆಲವರು ಮಾತ್ರ ಅದನ್ನು ಪ್ರಚೋದಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments