Webdunia - Bharat's app for daily news and videos

Install App

ಹಿಜಬ್ : ಸ್ವಾಮೀಜಿಗಳ ಟೀಕೆ ಬಳಿಕ ಸಿದ್ದು ಸ್ಪಷ್ಟನೆ

Webdunia
ಭಾನುವಾರ, 27 ಮಾರ್ಚ್ 2022 (07:45 IST)
ಬೆಂಗಳೂರು : ಹಿಜಬ್ ಬಗ್ಗೆ ನಿನ್ನೆ ನಾನು ಪ್ರಸ್ತಾಪವನ್ನೇ ಮಾಡಿಲ್ಲ.

ಹೀಗಿದ್ದಾಗ ಹಿಜಬ್ಗೂ ಮತ್ತು ಸ್ವಾಮೀಜಿಗಳ ಬಟ್ಟೆಗೂ ಹೋಲಿಕೆ ಮಾಡಲಾಗಿದೆ ಎಂಬಂಶ ಎಲ್ಲಿಂದ ಬರುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳ ಮೇಲೆ ನನಗೆ ವೈಯಕ್ತಿಕವಾಗಿ ಅಪಾರ ಗೌರವವಿದೆ. ಅವರಿಗೆ ಅಗೌರವ ತೋರುವಂತೆ ಈ ಹಿಂದೆಯೂ ಮಾತನಾಡಿಲ್ಲ, ಮುಂದೆಯೂ ಮಾತನಾಡಲ್ಲ. ಹೆಣ್ಣು ಮಕ್ಕಳು ಧರಿಸುವ ದುಪಟ್ಟ ಬಗ್ಗೆ ಮಾತನಾಡಿದ್ದೆ, ಹಿಜಬ್ಗೂ ದುಪಟ್ಟಗೂ ಭಾರಿ ವ್ಯತ್ಯಾಸವಿದೆ ಎಂದರು.

ನು ಸದನದಲ್ಲಿ ಮಾತನಾಡುವಾಗ ತರಗತಿ ಒಳಗೆ ಹಿಜಬ್ ಧರಿಸದಂತೆ ನ್ಯಾಯಾಲಯದ ಆದೇಶ ಇದೆ. ಹಾಗಾಗಿ ಸರ್ಕಾರ ಶಾಲಾ ಸಮವಸ್ತ್ರದ ಬಣ್ಣದ ದುಪಟ್ಟ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಸಚಿವರಾದ ಅಶ್ವತ್ಥ ನಾರಾಯಣ ಮತ್ತು ನಾಗೇಶ್ ಅವರಿಗೆ ಸಲಹೆ ನೀಡಿದ್ದೆ.

ಇದನ್ನು ಸ್ವೀಕರಿಸೋದು ಬಿಡೋದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಾರದು ಎಂಬ ಕಾರಣಕ್ಕೆ ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments