Webdunia - Bharat's app for daily news and videos

Install App

ಹಿಜಬ್ : ಸ್ವಾಮೀಜಿಗಳ ಟೀಕೆ ಬಳಿಕ ಸಿದ್ದು ಸ್ಪಷ್ಟನೆ

Webdunia
ಭಾನುವಾರ, 27 ಮಾರ್ಚ್ 2022 (07:45 IST)
ಬೆಂಗಳೂರು : ಹಿಜಬ್ ಬಗ್ಗೆ ನಿನ್ನೆ ನಾನು ಪ್ರಸ್ತಾಪವನ್ನೇ ಮಾಡಿಲ್ಲ.

ಹೀಗಿದ್ದಾಗ ಹಿಜಬ್ಗೂ ಮತ್ತು ಸ್ವಾಮೀಜಿಗಳ ಬಟ್ಟೆಗೂ ಹೋಲಿಕೆ ಮಾಡಲಾಗಿದೆ ಎಂಬಂಶ ಎಲ್ಲಿಂದ ಬರುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳ ಮೇಲೆ ನನಗೆ ವೈಯಕ್ತಿಕವಾಗಿ ಅಪಾರ ಗೌರವವಿದೆ. ಅವರಿಗೆ ಅಗೌರವ ತೋರುವಂತೆ ಈ ಹಿಂದೆಯೂ ಮಾತನಾಡಿಲ್ಲ, ಮುಂದೆಯೂ ಮಾತನಾಡಲ್ಲ. ಹೆಣ್ಣು ಮಕ್ಕಳು ಧರಿಸುವ ದುಪಟ್ಟ ಬಗ್ಗೆ ಮಾತನಾಡಿದ್ದೆ, ಹಿಜಬ್ಗೂ ದುಪಟ್ಟಗೂ ಭಾರಿ ವ್ಯತ್ಯಾಸವಿದೆ ಎಂದರು.

ನು ಸದನದಲ್ಲಿ ಮಾತನಾಡುವಾಗ ತರಗತಿ ಒಳಗೆ ಹಿಜಬ್ ಧರಿಸದಂತೆ ನ್ಯಾಯಾಲಯದ ಆದೇಶ ಇದೆ. ಹಾಗಾಗಿ ಸರ್ಕಾರ ಶಾಲಾ ಸಮವಸ್ತ್ರದ ಬಣ್ಣದ ದುಪಟ್ಟ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಸಚಿವರಾದ ಅಶ್ವತ್ಥ ನಾರಾಯಣ ಮತ್ತು ನಾಗೇಶ್ ಅವರಿಗೆ ಸಲಹೆ ನೀಡಿದ್ದೆ.

ಇದನ್ನು ಸ್ವೀಕರಿಸೋದು ಬಿಡೋದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಾರದು ಎಂಬ ಕಾರಣಕ್ಕೆ ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments