Webdunia - Bharat's app for daily news and videos

Install App

ಹಿಜಬ್‌ : ಶಾಲೆಗೆ ರಜೆ ಘೋಷಿಸಿ!

Webdunia
ಮಂಗಳವಾರ, 15 ಫೆಬ್ರವರಿ 2022 (09:57 IST)
ಕೊಪ್ಪಳ : ಕರ್ನಾಟಕದಲ್ಲಿ ಹಿಜಬ್- ಕೇಸರಿ ಶಾಲು ಸಂಘರ್ಷದ ನಡುವೆ ಕೊಪ್ಪಳ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿಯೇ ಶಾಲೆಗೆ ಹಾಜರಾಗಿದ್ದಾರೆ.

ನಗರದ ಮೌಲಾನಾ ಅಜಾದ್ ಮಾದರಿಯ ಶಾಲೆಯಲ್ಲಿ ನಿನ್ನೆ ಶಾಲೆಗೆ ಹಿಜಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಬಿಚ್ಚಿಸಿ ಶಾಲೆಗೆ ಪ್ರವೇಶ ನೀಡಿದ್ದರು.

ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದರೂ ವಿದ್ಯಾರ್ಥಿನಿಯರು ಕ್ಯಾರೇ ಅನ್ನದೇ ಹಿಜಾಬ್ ಹಾಕಿಕೊಂಡೇ ಶಾಲೆಗೆ ಬಂದಿದ್ದಾರೆ. ಅಲ್ಲದೇ ಯಾವುದೇ ಕಾರಣಕ್ಕೂ ನಾವು ಹಿಜಬ್ ತೆಗೆಯುವುದಿಲ್ಲ ಎಂದು ಕೈಯಲ್ಲಿ ಸನ್ನೆ ಮಾಡುತ್ತಾ ಪಟ್ಟು ಹಿಡಿದಿದ್ದಾರೆ.

ಇನ್ನೂ ಇದೇ ಕಾರಣಕ್ಕೆ ಶಾಲೆಯ ಮುಂದೆ ಜಮಾಯಿಸಿರುವ ಪಾಲಕರು ಹಿಜಬ್ ವಿವಾದ ಮುಗಿಯುವವರೆಗೂ ಶಾಲೆಗೆ ರಜೆ ಘೊಷಣೆ ಮಾಡುವಂತೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments