Select Your Language

Notifications

webdunia
webdunia
webdunia
webdunia

ಹಿಜಬ್ ತೀರ್ಪು: ಭಟ್ಕಳದಲ್ಲಿ ಬಂದ್‌ಗೆ ಕರೆ

ಹಿಜಬ್ ತೀರ್ಪು: ಭಟ್ಕಳದಲ್ಲಿ ಬಂದ್‌ಗೆ ಕರೆ
ಕಾರವಾರ , ಬುಧವಾರ, 16 ಮಾರ್ಚ್ 2022 (06:58 IST)
ಕಾರವಾರ : ಹಿಜಬ್ ವಿರುದ್ಧ ತೀರ್ಪು ಬಂದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಾಳೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ತಂಜಿಮ್ ಸಂಘಟನೆ ಮನವಿ ಮಾಡಿದೆ.
 
ಹೈಕೋರ್ಟ್ನಲ್ಲಿ ಹಿಜಬ್ ವಿರುದ್ಧ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ತಂಜಿಮ್ ಸಂಘಟನೆ ಸ್ವಯಂ ಪ್ರೇರಿತ ಬಂದ್ಗೆ ಮುಸ್ಲಿಂ ವರ್ತಕರಲ್ಲಿ ಮನವಿ ಮಾಡಿದೆ.

ಹೀಗಾಗಿ ಭಟ್ಕಳದಲ್ಲಿ ನಾಳೆ ಬಹುತೇಕ ಬಂದ್ ಇರಲಿದೆ.  ಹಿಜಬ್ ವಿರುದ್ಧ ಹೈಕೋರ್ಟ್ನಲ್ಲಿ ತೀರ್ಪು ಬರುತ್ತಿದ್ದಂತೆ ಭಟ್ಕಳ ನಗರದಲ್ಲಿ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟು ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿಯನ್ನು ಹೈಕೋರ್ಟ್ ಮತ್ತೊಮ್ಮೆ ತರಾಟೆ?