Webdunia - Bharat's app for daily news and videos

Install App

ಹಿಜಬ್ ತೀರ್ಪು: ಭಟ್ಕಳದಲ್ಲಿ ಬಂದ್‌ಗೆ ಕರೆ

Webdunia
ಬುಧವಾರ, 16 ಮಾರ್ಚ್ 2022 (06:58 IST)
ಕಾರವಾರ : ಹಿಜಬ್ ವಿರುದ್ಧ ತೀರ್ಪು ಬಂದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಾಳೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ತಂಜಿಮ್ ಸಂಘಟನೆ ಮನವಿ ಮಾಡಿದೆ.
 
ಹೈಕೋರ್ಟ್ನಲ್ಲಿ ಹಿಜಬ್ ವಿರುದ್ಧ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ತಂಜಿಮ್ ಸಂಘಟನೆ ಸ್ವಯಂ ಪ್ರೇರಿತ ಬಂದ್ಗೆ ಮುಸ್ಲಿಂ ವರ್ತಕರಲ್ಲಿ ಮನವಿ ಮಾಡಿದೆ.

ಹೀಗಾಗಿ ಭಟ್ಕಳದಲ್ಲಿ ನಾಳೆ ಬಹುತೇಕ ಬಂದ್ ಇರಲಿದೆ.  ಹಿಜಬ್ ವಿರುದ್ಧ ಹೈಕೋರ್ಟ್ನಲ್ಲಿ ತೀರ್ಪು ಬರುತ್ತಿದ್ದಂತೆ ಭಟ್ಕಳ ನಗರದಲ್ಲಿ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟು ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments