ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆ ಬಿಸಿ..!!!

Webdunia
ಶುಕ್ರವಾರ, 1 ಏಪ್ರಿಲ್ 2022 (18:09 IST)
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಕೆ.ಆರ್‌.ಮಾರುಕಟ್ಟೆ, ಕಲಾಸಿಪಾಳ್ಯ, ಮಲ್ಲೇಶ್ವರ, ಬನಶಂಕರಿ, ಕೆ.ಆರ್‌.ಪುರ, ಗಾಂಧಿ ಬಜಾರ್‌ ಸೇರಿದಂತೆ ಮತ್ತಿತರ ಮಾರುಕಟ್ಟೆಗಳಲ್ಲಿ ಖರೀದಿಯ ಭರಾಟೆ ಜೋರಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿಯೂ ತಾಗಿದೆ.
ಯುಗಾದಿಯ ವಿಶೇಷ ಮಾವು, ಬೇವಿನ ಸೊಪ್ಪಿನ ಖರೀದಿ ಭರಾಟೆ ಜೋರಾಗಿತ್ತು. ಒಂದು ಕಟ್ಟು ಮಾವಿನ ಸೊಪ್ಪು 20 ರೂ. ಮತ್ತು ಬೇವಿನ ಸೊಪ್ಪು 30 ರೂ.ಗೆ ಮಾರಾಟವಾಯಿತು. ಹೂವಿನ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂತು. ಸೇವಂತಿಗೆ ಹೂವು ಕೆ.ಜಿ. 180 ರಿಂದ 200 ರೂ., ಕನಕಾಂಬರ ಹೂವು ಕೆ.ಜಿ.ಗೆ 600 ರೂ., ಮಲ್ಲಿಗೆ ಮೊಗ್ಗು 300 ರೂ.ಗೆ ಮಾರಾಟ ವಾಯಿತು. ಹಾಗೆಯೇ ಕನಕಾಂಬರ ಹೂವು ಮಾರಿಗೆ 80 ರೂ. ಮತ್ತು ಮಲ್ಲಿಗೆ ಹೂವು ಮಾರಿಗೆ 40-50 ರೂ. ವರೆಗೂ ಖರೀದಿ ಆಯಿತು. ಸೇಬು ಹಣ್ಣು ಕೆ.ಜಿ.ಗೆ 110 ರೂ., ದ್ರಾಕ್ಷಿ 75 ರೂ., ಬಾಳೆ ಹಣ್ಣು 40 ರೂ., ಕಿತ್ತಳೆ ಹಣ್ಣು 60 ರೂ., ದಾಳಿಂಬೆ 80 ರೂ.ಗೆ ಮಾರಾಟ ವಾಯಿತು ಎಂದು ವ್ಯಾಪಾರಿಗಳು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments