Webdunia - Bharat's app for daily news and videos

Install App

ಶಬರಿ ಮಲೈಗೆ ಮಹಿಳೆ ಪ್ರವೇಶ ವಿರೋಧಿಸಿ ಧರ್ಮ ಜಾಗೃತಿ ಪಾದಯಾತ್ರೆ

Webdunia
ಶನಿವಾರ, 15 ಡಿಸೆಂಬರ್ 2018 (17:19 IST)
ಶಬರಿಮಲೈಯಲ್ಲಿ ಧಾರ್ಮಿಕಾಚರಣೆ, ಸಂಸ್ಕೃತಿ, ಸಾಂಪ್ರದಾಯ ಉಳಿವಿಗಾಗಿ  "ಶ್ರೀಅಯ್ಯಪ್ಪಸ್ವಾಮಿ ಧರ್ಮಸಂರಕ್ಷಣಾ ವೇದಿಕೆವತಿಯಿಂದ ನಗರದ  ಶ್ರೀಅಯ್ಯಪ್ಪ ದೇವಸ್ಥಾನದಿಂದ ತಾಲ್ಲೂಕು ಕಛೇರಿವರೆಗೆ ಧರ್ಮ ಜಾಗೃತಿ ಬೃಹತ್ ಪಾದಯಾತ್ರೆ ನಡೆಯಿತು.  

ಹೊಸಪೇಟೆಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಧಾನ ಆರ್ಚಕ ಶಂಕರನ್ ನಂಬೂದರಿ ನೇತೃತ್ವದಲ್ಲಿ
ಪಾದಯಾತ್ರೆ ನಡೆಸಿದ ಅಯ್ಯಪ್ಪ ಭಕ್ತರು, ಶಬರಿಮಲೈಗೆ ಮಹಿಳೆ ಪ್ರವೇಶ ಕುರಿತು ನೀಡಿರುವ ಆದೇಶವನ್ನು ಸುಪ್ರೀಂಕೋರ್ಟ್ ಮರು ಪರಿಶೀಲಿಸಬೇಕು ಎಂದು  ಒತ್ತಾಯಿಸಿದರು.

 ಸುಪ್ರೀಂಕೋರ್ಟ್ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವುದು ಇಲ್ಲಿನ ಧಾರ್ಮಿಕ ಆಚರಣೆ, ಸಂಪ್ರದಾಯಕ್ಕೆ ಧಕ್ಕೆಯುಂಟಾಗುತ್ತಿದೆ ಎಂದು ಅಳಲು ತೋಡಿಕೊಂಡರು.
ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಕಮ್ಯೂನಿಸ್ಟ್ ಸರ್ಕಾರ, ಶಬರಿಮೈಲೆಯಲ್ಲಿ ಭಕ್ತರಿಗೆ ಕನಿಷ್ಟ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಶಬರಿಮೈಲೆಯಲ್ಲಿ 144 ಸೆಕ್ಷನ್ ಜಾರಿ ಮಾಡುವ ಮೂಲಕ ಬೆಟ್ಟದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ವಸತಿ, ಉಟ,ಉಪಹಾರ, ಶೌಚಾಲಯ, ಬೀದಿ ದೀಪಗಳ ಸಂಪರ್ಕ ಕಡಿತಗೊಳಿಸಿ, ಭಕ್ತರಿಗೆ ತೊಂದರೆ ನೀಡಿದೆ ಎಂದು ದೂರಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬ ಮುಗಿದರೂ ಗೃಹಲಕ್ಷ್ಮಿ ಹಣದ ಸುಳಿವಿಲ್ಲ: ಇಲ್ಲಿದೆ ಹೊಸ ಸಮಾಚಾರ

Karnataka Weather: ಇಂದಿನ ಹವಾಮಾನ ವರದಿ ಇಲ್ಲಿದೆ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments